'ವಿಷ್ಣವರ್ಧನ್‌ ಆಟದ ಮೈದಾನ, ರಾಜಕುಮಾರ್‌ ಉದ್ಯಾನವನ ನಿರ್ಮಾಣಕ್ಕೆ ಮಂಜೂರಾತಿ'

'ವಿಷ್ಣವರ್ಧನ್‌ ಆಟದ ಮೈದಾನ, ರಾಜಕುಮಾರ್‌ ಉದ್ಯಾನವನ ನಿರ್ಮಾಣಕ್ಕೆ ಮಂಜೂರಾತಿ'

Published : Oct 31, 2020, 10:36 PM IST

ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಮಾತನಾಡಿ, ರಾಜಕುಮಾರ್ ಉದ್ಯಾನವ, ವಿಷ್ಣವರ್ಧನ್ ಈಜುಕೊಳ ನಿರ್ಮಿಸಲು ಮಂಜೂರಾಗಿ ಎಂದು ಹೇಳಿದರು.
 

ಬೆಂಗಳೂರು, (ಅ.31): ಆರ್ ಆರ್ ನಗರ ಉಪಚುನಾವಣೆ ಪ್ರಚಾರದಲ್ಲಿ ಸ್ಟಾರ್ ಗಳ ಹವಾ ಶುರುವಾಗಿದ್ದು, ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಮತದಾರರನ್ನು ಸೆಳೆಯಲು ನಾನಾ ಕಸರತ್ತು ನಡೆಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಪರ ದರ್ಶನ್ ಪ್ರಚಾರ: ನಾನು ಕೂಡ ಡಿ ಬಾಸ್ ಫ್ಯಾನ್ ಎಂದ ಕಾಂಗ್ರೆಸ್ ಅಭ್ಯರ್ಥಿ..!

ಇನ್ನು ಬಿಜೆಪಿ ಅಭ್ಯರ್ಥಿ ಪರ ಸಿಎಂ ಬಿಎಸ್ ಯಡಿಯೂರಪ್ಪ ಅವರು ಪ್ರಚಾರದ ಅಖಾಡಕ್ಕಿಳಿದಿದ್ದು, ಇಂದು (ಶನಿವಾರ) ವಿವಿಧ ಭಾಗಗಳಲ್ಲಿ ಪ್ರಚಾರ ಮತಯಾಚಿಸಿದರು. ಈ ವೇಳೆ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಮಾತನಾಡಿ, ರಾಜಕುಮಾರ್ ಉದ್ಯಾನವ, ವಿಷ್ಣವರ್ಧನ್ ಈಜುಕೊಳ ನಿರ್ಮಿಸಲು ಮಂಜೂರಾಗಿ ಎಂದು ಹೇಳಿದರು.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!