'ವಿಷ್ಣವರ್ಧನ್‌ ಆಟದ ಮೈದಾನ, ರಾಜಕುಮಾರ್‌ ಉದ್ಯಾನವನ ನಿರ್ಮಾಣಕ್ಕೆ ಮಂಜೂರಾತಿ'

'ವಿಷ್ಣವರ್ಧನ್‌ ಆಟದ ಮೈದಾನ, ರಾಜಕುಮಾರ್‌ ಉದ್ಯಾನವನ ನಿರ್ಮಾಣಕ್ಕೆ ಮಂಜೂರಾತಿ'

Published : Oct 31, 2020, 10:36 PM IST

ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಮಾತನಾಡಿ, ರಾಜಕುಮಾರ್ ಉದ್ಯಾನವ, ವಿಷ್ಣವರ್ಧನ್ ಈಜುಕೊಳ ನಿರ್ಮಿಸಲು ಮಂಜೂರಾಗಿ ಎಂದು ಹೇಳಿದರು.
 

ಬೆಂಗಳೂರು, (ಅ.31): ಆರ್ ಆರ್ ನಗರ ಉಪಚುನಾವಣೆ ಪ್ರಚಾರದಲ್ಲಿ ಸ್ಟಾರ್ ಗಳ ಹವಾ ಶುರುವಾಗಿದ್ದು, ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಮತದಾರರನ್ನು ಸೆಳೆಯಲು ನಾನಾ ಕಸರತ್ತು ನಡೆಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಪರ ದರ್ಶನ್ ಪ್ರಚಾರ: ನಾನು ಕೂಡ ಡಿ ಬಾಸ್ ಫ್ಯಾನ್ ಎಂದ ಕಾಂಗ್ರೆಸ್ ಅಭ್ಯರ್ಥಿ..!

ಇನ್ನು ಬಿಜೆಪಿ ಅಭ್ಯರ್ಥಿ ಪರ ಸಿಎಂ ಬಿಎಸ್ ಯಡಿಯೂರಪ್ಪ ಅವರು ಪ್ರಚಾರದ ಅಖಾಡಕ್ಕಿಳಿದಿದ್ದು, ಇಂದು (ಶನಿವಾರ) ವಿವಿಧ ಭಾಗಗಳಲ್ಲಿ ಪ್ರಚಾರ ಮತಯಾಚಿಸಿದರು. ಈ ವೇಳೆ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಮಾತನಾಡಿ, ರಾಜಕುಮಾರ್ ಉದ್ಯಾನವ, ವಿಷ್ಣವರ್ಧನ್ ಈಜುಕೊಳ ನಿರ್ಮಿಸಲು ಮಂಜೂರಾಗಿ ಎಂದು ಹೇಳಿದರು.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!