'ಕಾಂಗ್ರೆಸ್  ಅಭ್ಯರ್ಥಿಗೆ ಯಶವಂತಪುರ ಬೌಂಡರಿನೇ ಗೊತ್ತಿಲ್ಲ'

Nov 28, 2019, 7:14 PM IST

ಬೆಂಗಳೂರು(ನ. 28) ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆ ಬಿಸಿ ರಂಗೇರಿದೆ. ಹಾಗಾದರೆ ಬಿಜೆಪಿ ಅಭ್ಯರ್ಥಿ ಎಸ್‌.ಟಿ.ಸೋಮಶೇಖರ್ ಪ್ರಚಾರ ಭರಾಟೆ ಹೇಗಿದೆ?

ಉಪಚುನಾವಣೆ ಸಮಗ್ರ ಸುದ್ದಿಗಾಗಿ

ಈ ಬಗ್ಗೆ ಸ್ವತಃ ಬಿಜೆಪಿ ಅಭ್ಯರ್ಥಿ ಸೋಮಶೇಖರ್ ಅವರೇ ಮಾತನಾಡಿದ್ದಾರೆ. ಸಿಎಂ ಯಡಿಯೂರಪ್ಪ, ಕೇಂದ್ರ ಸಚಿವ ಸದಾನಂದ ಗೌಡ ಸೇರಿದಂತೆ ಅನೇಕರು ಬೆನ್ನೆಲುಬಾಗಿ ನಿಂತಿದ್ದಾರೆ ಎಂದು ಹೇಳಿದ್ದಾರೆ.