ಜಿದ್ದಾಜಿದ್ದಿನ ಕ್ಷೇತ್ರದಲ್ಲಿ ಯಾರ ಪರ ಮತದಾರನ ಒಲವು? ಅದೃಷ್ಟ ಪರೀಕ್ಷೆಗಿಳಿದ ವಿ. ಸೋಮಣ್ಣ !

ಜಿದ್ದಾಜಿದ್ದಿನ ಕ್ಷೇತ್ರದಲ್ಲಿ ಯಾರ ಪರ ಮತದಾರನ ಒಲವು? ಅದೃಷ್ಟ ಪರೀಕ್ಷೆಗಿಳಿದ ವಿ. ಸೋಮಣ್ಣ !

Published : Apr 25, 2024, 11:51 AM ISTUpdated : Apr 25, 2024, 11:52 AM IST

ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಅದೃಷ್ಟ ಪರೀಕ್ಷೆಗೆ ಇಳಿದಿದ್ದು, ವಿಧಾನಸಭೆ ಸೋಲಿನ ಬಳಿಕ ಗೆಲ್ಲಲೇಬೇಕಾದ ಅನಿವಾರ್ಯತೆ ಅವರಿಗೆ ಎದುರಾಗಿದೆ. 
 

ನಾಳೆ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ. ಮೊದಲ ಹಂತದಲ್ಲಿ ನಾಲ್ಕು ಕ್ಷೇತ್ರಗಳು ಹೈ ವೋಲ್ಟೇಜ್‌ ಕಣವಾಗಿದೆ. ಹಾಗಾಗಿ ಜಿದ್ದಾ ಜಿದ್ದಿನ ಕ್ಷೇತ್ರದಲ್ಲಿ ಮತದಾರನ ಒಲವು ಯಾರ ಪರ ಎಂಬುದು ಫಲಿತಾಂಶದ ದಿನ ತಿಳಿಯಲಿದೆ. ಇನ್ನೂ ತುಮಕೂರಿನಲ್ಲಿ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ(V Somanna) ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಬಿಜೆಪಿಯಿಂದ(BJP) ವಿ. ಸೋಮಣ್ಣ ಕಣಕ್ಕಿಳಿದಿದ್ದು, ವಿಧಾನಸಭೆ ಸೋಲಿನ ಬಳಿಕ ಗೆಲ್ಲಲೇಬೇಕಾದ ಅನಿವಾರ್ಯತೆ ಅವರಿಗೆ ಎದುರಾಗಿದೆ. ಕಾಂಗ್ರೆಸ್‌ನಿಂದ(Congress) ಮುದ್ದಹನುಮೇಗೌಡ(S. P. Muddahanumegowda) ಕಣಕ್ಕಿಳಿದಿದ್ದಾರೆ. ಇವರು ಬಿಜೆಪಿಯಿಂದ ಕಾಂಗ್ರೆಸ್‌ಗೆ ಬಂದಿದ್ದಾರೆ. ಹಾಗಾಗಿ ಯಾರಿಗೆ ಗೆಲುವು ನೀಡ್ತಾರೆ ತುಮಕೂರು ಜನ  ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ವೀಕ್ಷಿಸಿ:  Sam Pitroda : ಕಾಂಗ್ರೆಸ್‌ ನಾಯಕನ ಆಸ್ತಿ ಹೇಳಿಕೆ ವಿವಾದ: 'ಮಕ್ಕಳಿಗೆ ಶೇ.45ರಷ್ಟಂತೆ, ಸರ್ಕಾರಕ್ಕೆ ಶೇ.55ರಷ್ಟು ಆಸ್ತಿ'!

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more