ಜಿದ್ದಾಜಿದ್ದಿನ ಕ್ಷೇತ್ರದಲ್ಲಿ ಯಾರ ಪರ ಮತದಾರನ ಒಲವು? ಅದೃಷ್ಟ ಪರೀಕ್ಷೆಗಿಳಿದ ವಿ. ಸೋಮಣ್ಣ !

ಜಿದ್ದಾಜಿದ್ದಿನ ಕ್ಷೇತ್ರದಲ್ಲಿ ಯಾರ ಪರ ಮತದಾರನ ಒಲವು? ಅದೃಷ್ಟ ಪರೀಕ್ಷೆಗಿಳಿದ ವಿ. ಸೋಮಣ್ಣ !

Published : Apr 25, 2024, 11:51 AM ISTUpdated : Apr 25, 2024, 11:52 AM IST

ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಅದೃಷ್ಟ ಪರೀಕ್ಷೆಗೆ ಇಳಿದಿದ್ದು, ವಿಧಾನಸಭೆ ಸೋಲಿನ ಬಳಿಕ ಗೆಲ್ಲಲೇಬೇಕಾದ ಅನಿವಾರ್ಯತೆ ಅವರಿಗೆ ಎದುರಾಗಿದೆ. 
 

ನಾಳೆ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ. ಮೊದಲ ಹಂತದಲ್ಲಿ ನಾಲ್ಕು ಕ್ಷೇತ್ರಗಳು ಹೈ ವೋಲ್ಟೇಜ್‌ ಕಣವಾಗಿದೆ. ಹಾಗಾಗಿ ಜಿದ್ದಾ ಜಿದ್ದಿನ ಕ್ಷೇತ್ರದಲ್ಲಿ ಮತದಾರನ ಒಲವು ಯಾರ ಪರ ಎಂಬುದು ಫಲಿತಾಂಶದ ದಿನ ತಿಳಿಯಲಿದೆ. ಇನ್ನೂ ತುಮಕೂರಿನಲ್ಲಿ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ(V Somanna) ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಬಿಜೆಪಿಯಿಂದ(BJP) ವಿ. ಸೋಮಣ್ಣ ಕಣಕ್ಕಿಳಿದಿದ್ದು, ವಿಧಾನಸಭೆ ಸೋಲಿನ ಬಳಿಕ ಗೆಲ್ಲಲೇಬೇಕಾದ ಅನಿವಾರ್ಯತೆ ಅವರಿಗೆ ಎದುರಾಗಿದೆ. ಕಾಂಗ್ರೆಸ್‌ನಿಂದ(Congress) ಮುದ್ದಹನುಮೇಗೌಡ(S. P. Muddahanumegowda) ಕಣಕ್ಕಿಳಿದಿದ್ದಾರೆ. ಇವರು ಬಿಜೆಪಿಯಿಂದ ಕಾಂಗ್ರೆಸ್‌ಗೆ ಬಂದಿದ್ದಾರೆ. ಹಾಗಾಗಿ ಯಾರಿಗೆ ಗೆಲುವು ನೀಡ್ತಾರೆ ತುಮಕೂರು ಜನ  ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ವೀಕ್ಷಿಸಿ:  Sam Pitroda : ಕಾಂಗ್ರೆಸ್‌ ನಾಯಕನ ಆಸ್ತಿ ಹೇಳಿಕೆ ವಿವಾದ: 'ಮಕ್ಕಳಿಗೆ ಶೇ.45ರಷ್ಟಂತೆ, ಸರ್ಕಾರಕ್ಕೆ ಶೇ.55ರಷ್ಟು ಆಸ್ತಿ'!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more