ಜಿದ್ದಾಜಿದ್ದಿನ ಕ್ಷೇತ್ರದಲ್ಲಿ ಯಾರ ಪರ ಮತದಾರನ ಒಲವು? ಅದೃಷ್ಟ ಪರೀಕ್ಷೆಗಿಳಿದ ವಿ. ಸೋಮಣ್ಣ !

ಜಿದ್ದಾಜಿದ್ದಿನ ಕ್ಷೇತ್ರದಲ್ಲಿ ಯಾರ ಪರ ಮತದಾರನ ಒಲವು? ಅದೃಷ್ಟ ಪರೀಕ್ಷೆಗಿಳಿದ ವಿ. ಸೋಮಣ್ಣ !

Published : Apr 25, 2024, 11:51 AM ISTUpdated : Apr 25, 2024, 11:52 AM IST

ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಅದೃಷ್ಟ ಪರೀಕ್ಷೆಗೆ ಇಳಿದಿದ್ದು, ವಿಧಾನಸಭೆ ಸೋಲಿನ ಬಳಿಕ ಗೆಲ್ಲಲೇಬೇಕಾದ ಅನಿವಾರ್ಯತೆ ಅವರಿಗೆ ಎದುರಾಗಿದೆ. 
 

ನಾಳೆ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ. ಮೊದಲ ಹಂತದಲ್ಲಿ ನಾಲ್ಕು ಕ್ಷೇತ್ರಗಳು ಹೈ ವೋಲ್ಟೇಜ್‌ ಕಣವಾಗಿದೆ. ಹಾಗಾಗಿ ಜಿದ್ದಾ ಜಿದ್ದಿನ ಕ್ಷೇತ್ರದಲ್ಲಿ ಮತದಾರನ ಒಲವು ಯಾರ ಪರ ಎಂಬುದು ಫಲಿತಾಂಶದ ದಿನ ತಿಳಿಯಲಿದೆ. ಇನ್ನೂ ತುಮಕೂರಿನಲ್ಲಿ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ(V Somanna) ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಬಿಜೆಪಿಯಿಂದ(BJP) ವಿ. ಸೋಮಣ್ಣ ಕಣಕ್ಕಿಳಿದಿದ್ದು, ವಿಧಾನಸಭೆ ಸೋಲಿನ ಬಳಿಕ ಗೆಲ್ಲಲೇಬೇಕಾದ ಅನಿವಾರ್ಯತೆ ಅವರಿಗೆ ಎದುರಾಗಿದೆ. ಕಾಂಗ್ರೆಸ್‌ನಿಂದ(Congress) ಮುದ್ದಹನುಮೇಗೌಡ(S. P. Muddahanumegowda) ಕಣಕ್ಕಿಳಿದಿದ್ದಾರೆ. ಇವರು ಬಿಜೆಪಿಯಿಂದ ಕಾಂಗ್ರೆಸ್‌ಗೆ ಬಂದಿದ್ದಾರೆ. ಹಾಗಾಗಿ ಯಾರಿಗೆ ಗೆಲುವು ನೀಡ್ತಾರೆ ತುಮಕೂರು ಜನ  ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ವೀಕ್ಷಿಸಿ:  Sam Pitroda : ಕಾಂಗ್ರೆಸ್‌ ನಾಯಕನ ಆಸ್ತಿ ಹೇಳಿಕೆ ವಿವಾದ: 'ಮಕ್ಕಳಿಗೆ ಶೇ.45ರಷ್ಟಂತೆ, ಸರ್ಕಾರಕ್ಕೆ ಶೇ.55ರಷ್ಟು ಆಸ್ತಿ'!

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more