ಜಿದ್ದಾಜಿದ್ದಿನ ಕ್ಷೇತ್ರದಲ್ಲಿ ಯಾರ ಪರ ಮತದಾರನ ಒಲವು? ಅದೃಷ್ಟ ಪರೀಕ್ಷೆಗಿಳಿದ ವಿ. ಸೋಮಣ್ಣ !

ಜಿದ್ದಾಜಿದ್ದಿನ ಕ್ಷೇತ್ರದಲ್ಲಿ ಯಾರ ಪರ ಮತದಾರನ ಒಲವು? ಅದೃಷ್ಟ ಪರೀಕ್ಷೆಗಿಳಿದ ವಿ. ಸೋಮಣ್ಣ !

Published : Apr 25, 2024, 11:51 AM ISTUpdated : Apr 25, 2024, 11:52 AM IST

ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಅದೃಷ್ಟ ಪರೀಕ್ಷೆಗೆ ಇಳಿದಿದ್ದು, ವಿಧಾನಸಭೆ ಸೋಲಿನ ಬಳಿಕ ಗೆಲ್ಲಲೇಬೇಕಾದ ಅನಿವಾರ್ಯತೆ ಅವರಿಗೆ ಎದುರಾಗಿದೆ. 
 

ನಾಳೆ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ. ಮೊದಲ ಹಂತದಲ್ಲಿ ನಾಲ್ಕು ಕ್ಷೇತ್ರಗಳು ಹೈ ವೋಲ್ಟೇಜ್‌ ಕಣವಾಗಿದೆ. ಹಾಗಾಗಿ ಜಿದ್ದಾ ಜಿದ್ದಿನ ಕ್ಷೇತ್ರದಲ್ಲಿ ಮತದಾರನ ಒಲವು ಯಾರ ಪರ ಎಂಬುದು ಫಲಿತಾಂಶದ ದಿನ ತಿಳಿಯಲಿದೆ. ಇನ್ನೂ ತುಮಕೂರಿನಲ್ಲಿ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ(V Somanna) ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಬಿಜೆಪಿಯಿಂದ(BJP) ವಿ. ಸೋಮಣ್ಣ ಕಣಕ್ಕಿಳಿದಿದ್ದು, ವಿಧಾನಸಭೆ ಸೋಲಿನ ಬಳಿಕ ಗೆಲ್ಲಲೇಬೇಕಾದ ಅನಿವಾರ್ಯತೆ ಅವರಿಗೆ ಎದುರಾಗಿದೆ. ಕಾಂಗ್ರೆಸ್‌ನಿಂದ(Congress) ಮುದ್ದಹನುಮೇಗೌಡ(S. P. Muddahanumegowda) ಕಣಕ್ಕಿಳಿದಿದ್ದಾರೆ. ಇವರು ಬಿಜೆಪಿಯಿಂದ ಕಾಂಗ್ರೆಸ್‌ಗೆ ಬಂದಿದ್ದಾರೆ. ಹಾಗಾಗಿ ಯಾರಿಗೆ ಗೆಲುವು ನೀಡ್ತಾರೆ ತುಮಕೂರು ಜನ  ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ವೀಕ್ಷಿಸಿ:  Sam Pitroda : ಕಾಂಗ್ರೆಸ್‌ ನಾಯಕನ ಆಸ್ತಿ ಹೇಳಿಕೆ ವಿವಾದ: 'ಮಕ್ಕಳಿಗೆ ಶೇ.45ರಷ್ಟಂತೆ, ಸರ್ಕಾರಕ್ಕೆ ಶೇ.55ರಷ್ಟು ಆಸ್ತಿ'!

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more