ಬಿಜೆಪಿ ಅಭ್ಯರ್ಥಿ ವಿಜುಗೌಡ ವಿರುದ್ಧ ಗೂಂಡಾಗಿರಿ ಆರೋಪ: ಫೈರಿಂಗ್‌ ವಿಡಿಯೋ !

ಬಿಜೆಪಿ ಅಭ್ಯರ್ಥಿ ವಿಜುಗೌಡ ವಿರುದ್ಧ ಗೂಂಡಾಗಿರಿ ಆರೋಪ: ಫೈರಿಂಗ್‌ ವಿಡಿಯೋ !

Published : May 04, 2023, 03:04 PM IST

ಬಿಜೆಪಿ ಅಭ್ಯರ್ಥಿ ವಿಜುಗೌಡ ವಿರುದ್ಧ ರಾಜು ಆಲಗೂರ್‌ ಆರೋಪ
ಫೋನ್‌ ಮೂಲಕ ಧಮ್ಕಿ ಹಾಕಿ ವಿಜುಗೌಡ ಗೂಂಡಾಗಿರಿ
ವಿಜಯಪುರ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ರಾಜು ಆಲಗೂರ್‌ ಆರೋಪ

ವಿಜಯಪುರ: ಬಬಲೇಶ್ವರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಜುಗೌಡ ಗೂಂಡಾಗಿರಿ ಮಾಡ್ತಿದ್ದಾರೆ ಎಂದು ರಾಜು ಆಲಗೂರ್‌ ಆರೋಪ ಮಾಡಿದ್ದಾರೆ. ಫೋನ್‌ ಮೂಲಕ ಧಮ್ಕಿ ಹಾಕಿ ಗೂಂಡಾಗಿರಿ ಮಾಡ್ತಿದ್ದಾರೆ. ಬಿಹಾರ ಮಾದರಿಯಲ್ಲಿ ಬೆದರಿಕೆ, ಧಮ್ಕಿ ಹಾಕುತ್ತಿದ್ದಾರೆ ಎಂದು ವಿಜಯಪುರ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ರಾಜು ಆಲಗೂರ್‌ ಆರೋಪ ಮಾಡಿದ್ದಾರೆ. ಅಲ್ಲದೇ ಎಪಿಎಂಸಿ ಚುನಾವಣೆಯಲ್ಲಿ ವಿಜುಗೌಡ ಗಾಳಿಯಲ್ಲಿ ಗುಂಡು ಹಾರಿಸಿದ್ರು. ಎಲ್ಲಾ ನಾಯಕರ ಎದುರೇ ಗಾಳಿಯಲ್ಲಿ ಫೈರಿಂಗ್‌ ಮಾಡಿದ್ದರು. ಈಗ ಜನರನ್ನು ಹೆದರಿಸಿ, ಬೆದರಿಸಿ ಮತ ಹಾಕಿಸಿಕೊಳ್ಳಲು ವಿಜುಗೌಡ ಪ್ಲ್ಯಾನ್‌ ಮಾಡುತ್ತಿದ್ದಾರೆ ರಾಜು ಆಲಗೂರ್‌ ಆರೋಪಿಸಿದ್ದಾರೆ.

ಇದನ್ನೂ ವೀಕ್ಷಿಸಿ: ನಾರಾಯಣ ಗೌಡ ಕಾರ್‌ ತಡೆದು ಜೆಡಿಎಸ್‌ ಕಾರ್ಯಕರ್ತರಿಂದ ಕಿರಿಕ್: ಹೆಚ್‌ಡಿಡಿ, ಹೆಚ್‌ಡಿಕೆ ಪರ ಘೋಷಣೆ

24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more