ಬಿಜೆಪಿ ಅಭ್ಯರ್ಥಿ ವಿಜುಗೌಡ ವಿರುದ್ಧ ಗೂಂಡಾಗಿರಿ ಆರೋಪ: ಫೈರಿಂಗ್‌ ವಿಡಿಯೋ !

ಬಿಜೆಪಿ ಅಭ್ಯರ್ಥಿ ವಿಜುಗೌಡ ವಿರುದ್ಧ ಗೂಂಡಾಗಿರಿ ಆರೋಪ: ಫೈರಿಂಗ್‌ ವಿಡಿಯೋ !

Published : May 04, 2023, 03:04 PM IST

ಬಿಜೆಪಿ ಅಭ್ಯರ್ಥಿ ವಿಜುಗೌಡ ವಿರುದ್ಧ ರಾಜು ಆಲಗೂರ್‌ ಆರೋಪ
ಫೋನ್‌ ಮೂಲಕ ಧಮ್ಕಿ ಹಾಕಿ ವಿಜುಗೌಡ ಗೂಂಡಾಗಿರಿ
ವಿಜಯಪುರ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ರಾಜು ಆಲಗೂರ್‌ ಆರೋಪ

ವಿಜಯಪುರ: ಬಬಲೇಶ್ವರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಜುಗೌಡ ಗೂಂಡಾಗಿರಿ ಮಾಡ್ತಿದ್ದಾರೆ ಎಂದು ರಾಜು ಆಲಗೂರ್‌ ಆರೋಪ ಮಾಡಿದ್ದಾರೆ. ಫೋನ್‌ ಮೂಲಕ ಧಮ್ಕಿ ಹಾಕಿ ಗೂಂಡಾಗಿರಿ ಮಾಡ್ತಿದ್ದಾರೆ. ಬಿಹಾರ ಮಾದರಿಯಲ್ಲಿ ಬೆದರಿಕೆ, ಧಮ್ಕಿ ಹಾಕುತ್ತಿದ್ದಾರೆ ಎಂದು ವಿಜಯಪುರ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ರಾಜು ಆಲಗೂರ್‌ ಆರೋಪ ಮಾಡಿದ್ದಾರೆ. ಅಲ್ಲದೇ ಎಪಿಎಂಸಿ ಚುನಾವಣೆಯಲ್ಲಿ ವಿಜುಗೌಡ ಗಾಳಿಯಲ್ಲಿ ಗುಂಡು ಹಾರಿಸಿದ್ರು. ಎಲ್ಲಾ ನಾಯಕರ ಎದುರೇ ಗಾಳಿಯಲ್ಲಿ ಫೈರಿಂಗ್‌ ಮಾಡಿದ್ದರು. ಈಗ ಜನರನ್ನು ಹೆದರಿಸಿ, ಬೆದರಿಸಿ ಮತ ಹಾಕಿಸಿಕೊಳ್ಳಲು ವಿಜುಗೌಡ ಪ್ಲ್ಯಾನ್‌ ಮಾಡುತ್ತಿದ್ದಾರೆ ರಾಜು ಆಲಗೂರ್‌ ಆರೋಪಿಸಿದ್ದಾರೆ.

ಇದನ್ನೂ ವೀಕ್ಷಿಸಿ: ನಾರಾಯಣ ಗೌಡ ಕಾರ್‌ ತಡೆದು ಜೆಡಿಎಸ್‌ ಕಾರ್ಯಕರ್ತರಿಂದ ಕಿರಿಕ್: ಹೆಚ್‌ಡಿಡಿ, ಹೆಚ್‌ಡಿಕೆ ಪರ ಘೋಷಣೆ

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more