ಸಚಿವರ ಕಾರ್ಯವೈಖರಿ ಮೇಲೆ ಪಕ್ಷ ನಿಗಾ,  ಕುತೂಹಲ ಮೂಡಿಸಿದ ಹೈಕಮಾಂಡ್ ನಡೆ

ಸಚಿವರ ಕಾರ್ಯವೈಖರಿ ಮೇಲೆ ಪಕ್ಷ ನಿಗಾ, ಕುತೂಹಲ ಮೂಡಿಸಿದ ಹೈಕಮಾಂಡ್ ನಡೆ

Published : Aug 21, 2020, 07:28 PM IST

ಕೋವಿಡ್ 19‌ ಸ್ಥಿತಿಗತಿ ಅವಲೋಕಿಸಿ ಜನವರಿ ಹೊತ್ತಿಗೆ ಸಂಪುಟ ಪುನಾರಚನೆ ಬಗ್ಗೆ ತೀರ್ಮಾನಿಸಬಹುದು ಎಂದು ಮೂಲಗಳು ತಿಳಿಸಿವೆ. ಹಾಗಾಗಿ ಹಾಲಿ ಸಚಿವರ ಕಾರ್ಯವೈಖರಿ ಮೇಲೆ ಪಕ್ಷ ನಿಗಾ ಇರಿಸಲಾರಂಭಿಸಿದೆ. 

ಬೆಂಗಳೂರು, (ಆ.21): ರಾಜ್ಯ ಸರಕಾರಕ್ಕೆ ವರ್ಷ ಭರ್ತಿಯಾದ ಬೆನ್ನಲ್ಲೇ ಸಂಪುಟ ಸರ್ಜರಿಯ ಮಾತು ಕೇಳಿ ಬರುತ್ತಿವೆ. ಆದರೆ ಸದ್ಯ ವಿಸ್ತರಣೆಯನ್ನಷ್ಟೇ ಮಾಡಿ, ಮುಂದಿನ ವರ್ಷ ಪುನಾರಚಿಸುವ ಸಾಧ್ಯತೆ ಹೆಚ್ಚು ಎನ್ನಲಾಗುತ್ತಿದೆ. ಈ ಬಗ್ಗೆ ಪಕ್ಷ ಉನ್ನತ ಮಟ್ಟದಲ್ಲೂ ಚರ್ಚೆಯಾಗಿದೆ.

ದುಬೈಗೆ ಹಾರಿದ ಕೊಹ್ಲಿ ಬಾಯ್ಸ್, ಬಿಡುಗಡೆಯಾಯ್ತು ಟಾಪ್ ನಟಿಯರ ಲಿಸ್ಟ್: ಆ.21ರ ಟಾಪ್ 10 ಸುದ್ದಿ!

ಕೋವಿಡ್ 19‌ ಸ್ಥಿತಿಗತಿ ಅವಲೋಕಿಸಿ ಜನವರಿ ಹೊತ್ತಿಗೆ ಸಂಪುಟ ಪುನಾರಚನೆ ಬಗ್ಗೆ ತೀರ್ಮಾನಿಸಬಹುದು ಎಂದು ಮೂಲಗಳು ತಿಳಿಸಿವೆ. ಹಾಗಾಗಿ ಹಾಲಿ ಸಚಿವರ ಕಾರ್ಯವೈಖರಿ ಮೇಲೆ ಪಕ್ಷ ನಿಗಾ ಇರಿಸಲಾರಂಭಿಸಿದೆ. 

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!