ಒಬ್ಬ ಸಾಮಾನ್ಯ ಕಾರ್ಯಕರ್ತನನ್ನು ಜನ ಗೆಲ್ಲಿಸಿದ್ದಾರೆ : ಮಹೇಶ ಟೆಂಗಿನಕಾಯಿ

ಒಬ್ಬ ಸಾಮಾನ್ಯ ಕಾರ್ಯಕರ್ತನನ್ನು ಜನ ಗೆಲ್ಲಿಸಿದ್ದಾರೆ : ಮಹೇಶ ಟೆಂಗಿನಕಾಯಿ

Published : May 13, 2023, 03:50 PM IST

ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಹೀನಾಯ ಸೋಲು ಅನುಭವಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಮಹೇಶ ಟೆಂಗಿನಕಾಯಿ ವಿರುದ್ಧ 35 ಸಾವಿರ ಮತಗಳ ಅಂತರದಿಂದ ಹೀನಾಯ ಸೋಲು ಕಂಡಿದ್ದಾರೆ.

ಧಾರವಾಡ: ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಹೇಶ ಟೆಂಗಿನಕಾಯಿ ಗೆಲುವನ್ನು ಸಾಧಿಸಿದ್ದಾರೆ. ಇವರು ಕಾಂಗ್ರೆಸ್‌ ಅಭ್ಯರ್ಥಿ ಜಗದೀಶ್‌ ಶೆಟ್ಟರ್‌ರನ್ನು ಸೋಲಿಸಿದ್ದಾರೆ. ಗೆಲುವಿನ ಬಗ್ಗೆ ಮಹೇಶ ಟೆಂಗಿನಕಾಯಿ ಮಾತನಾಡಿದ್ದು, ಸಾಮಾನ್ಯ ಕಾರ್ಯಕರ್ತನನ್ನು ಜನ ಒಪ್ಪಿಕೊಂಡು, ಗೆಲ್ಲಿಸಿದ್ದಾರೆ. ಭಾರತೀಯ ಜನತಾ ಪಾರ್ಟಿಯ ಸಿದ್ಧಾಂತವನ್ನು ಎತ್ತಿ ಹಿಡಿಯುವ ಕೆಲಸವನ್ನು ಮಾಡುತ್ತೇನೆ. ಜೊತೆಗೆ ನನ್ನ ಸಾವಿರಾರು ಕಾರ್ಯಕರ್ತರು ತುಂಬಾ ಪರಿಶ್ರಮವನ್ನು ಹಾಕಿದ್ದಾರೆ. ಸ್ಟಾರ್‌ ಕ್ಯಾಂಪೇನರ್‌ ಆಗಿ ಕ್ಷೇತ್ರದ ಮತದಾರರೇ ಓಡಾಟ ಮಾಡಿದ್ದಾರೆ. ಈ ಕೀರ್ತಿ ನಮ್ಮ ಕಾರ್ಯಕರ್ತರಿಗೆ ಸಲ್ಲಬೇಕು. ಎಲ್ಲಾರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುಂದಿನ ದಿನಗಳಲ್ಲಿ ಕೆಲಸ ಮಾಡುತ್ತೇನೆ ಎಂದು ಬಿಜೆಪಿ ಅಭ್ಯರ್ಥಿ ಮಹೇಶ ಟೆಂಗಿನಕಾಯಿ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. 

ಇದನ್ನೂ ವೀಕ್ಷಿಸಿ: ಬಿಜೆಪಿ ಭ್ರಷ್ಟಾಚಾರಕ್ಕೆ ಜನ ಬೇಸತ್ತಿದ್ದಾರೆ, ಹಾಗಾಗಿ ತಿರಸ್ಕರಿಸಿದ್ದಾರೆ : ಸಿದ್ದರಾಮಯ್ಯ

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more