ಒಬ್ಬ ಸಾಮಾನ್ಯ ಕಾರ್ಯಕರ್ತನನ್ನು ಜನ ಗೆಲ್ಲಿಸಿದ್ದಾರೆ : ಮಹೇಶ ಟೆಂಗಿನಕಾಯಿ

ಒಬ್ಬ ಸಾಮಾನ್ಯ ಕಾರ್ಯಕರ್ತನನ್ನು ಜನ ಗೆಲ್ಲಿಸಿದ್ದಾರೆ : ಮಹೇಶ ಟೆಂಗಿನಕಾಯಿ

Published : May 13, 2023, 03:50 PM IST

ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಹೀನಾಯ ಸೋಲು ಅನುಭವಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಮಹೇಶ ಟೆಂಗಿನಕಾಯಿ ವಿರುದ್ಧ 35 ಸಾವಿರ ಮತಗಳ ಅಂತರದಿಂದ ಹೀನಾಯ ಸೋಲು ಕಂಡಿದ್ದಾರೆ.

ಧಾರವಾಡ: ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಹೇಶ ಟೆಂಗಿನಕಾಯಿ ಗೆಲುವನ್ನು ಸಾಧಿಸಿದ್ದಾರೆ. ಇವರು ಕಾಂಗ್ರೆಸ್‌ ಅಭ್ಯರ್ಥಿ ಜಗದೀಶ್‌ ಶೆಟ್ಟರ್‌ರನ್ನು ಸೋಲಿಸಿದ್ದಾರೆ. ಗೆಲುವಿನ ಬಗ್ಗೆ ಮಹೇಶ ಟೆಂಗಿನಕಾಯಿ ಮಾತನಾಡಿದ್ದು, ಸಾಮಾನ್ಯ ಕಾರ್ಯಕರ್ತನನ್ನು ಜನ ಒಪ್ಪಿಕೊಂಡು, ಗೆಲ್ಲಿಸಿದ್ದಾರೆ. ಭಾರತೀಯ ಜನತಾ ಪಾರ್ಟಿಯ ಸಿದ್ಧಾಂತವನ್ನು ಎತ್ತಿ ಹಿಡಿಯುವ ಕೆಲಸವನ್ನು ಮಾಡುತ್ತೇನೆ. ಜೊತೆಗೆ ನನ್ನ ಸಾವಿರಾರು ಕಾರ್ಯಕರ್ತರು ತುಂಬಾ ಪರಿಶ್ರಮವನ್ನು ಹಾಕಿದ್ದಾರೆ. ಸ್ಟಾರ್‌ ಕ್ಯಾಂಪೇನರ್‌ ಆಗಿ ಕ್ಷೇತ್ರದ ಮತದಾರರೇ ಓಡಾಟ ಮಾಡಿದ್ದಾರೆ. ಈ ಕೀರ್ತಿ ನಮ್ಮ ಕಾರ್ಯಕರ್ತರಿಗೆ ಸಲ್ಲಬೇಕು. ಎಲ್ಲಾರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುಂದಿನ ದಿನಗಳಲ್ಲಿ ಕೆಲಸ ಮಾಡುತ್ತೇನೆ ಎಂದು ಬಿಜೆಪಿ ಅಭ್ಯರ್ಥಿ ಮಹೇಶ ಟೆಂಗಿನಕಾಯಿ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. 

ಇದನ್ನೂ ವೀಕ್ಷಿಸಿ: ಬಿಜೆಪಿ ಭ್ರಷ್ಟಾಚಾರಕ್ಕೆ ಜನ ಬೇಸತ್ತಿದ್ದಾರೆ, ಹಾಗಾಗಿ ತಿರಸ್ಕರಿಸಿದ್ದಾರೆ : ಸಿದ್ದರಾಮಯ್ಯ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more