Karnataka Election: ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ 6 ಗಂಟೆಗೆ ತೆರೆ

Karnataka Election: ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ 6 ಗಂಟೆಗೆ ತೆರೆ

Published : May 08, 2023, 12:30 PM IST

ಅಭ್ಯರ್ಥಿಗಳ ಪರ ದಿಗ್ಗಜರ ಬಹಿರಂಗ ಕ್ಯಾಂಪೇನ್‌ಗೆ ಇಂದು ಕೊನೆಯ ದಿನವಾಗಿದೆ. ಇನ್ಮುಂದೆ ಅಭ್ಯರ್ಥಿಗಳ ಪ್ರಚಾರ ಮನೆ ಮನೆ ಪ್ರಚಾರಕಷ್ಟೇ ಸೀಮಿತವಾಗಲಿದೆ.

ವಿಧಾನಸಭಾ ಚುನಾವಣೆ ಹಿನ್ನೆಲೆ ದಿಗ್ಗಜ ನಾಯಕರು ನಡೆಸುವ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ಆರು ಗಂಟೆಗೆ ತೆರೆ ಬೀಳಲಿದೆ. ನಾಳೆಯಿಂದ ಅಭ್ಯರ್ಥಿಗಳ ಕ್ಯಾಂಪೇನ್‌ ಮನೆಮನೆಗೆ ಅಷ್ಟೇ ಸೀಮಿತವಾಗಲಿದೆ. ಮತದಾನ ನಡೆಯುವ 48 ಗಂಟೆ ಮುಂಚೆ ಯಾವುದೇ ರೋಡ್ ಶೋ, ಪ್ರಚಾರವನ್ನು ತೆರೆದ ವಾಹನದಲ್ಲಿ ಮಾಡುವಂತಿಲ್ಲ. ಸ್ಟಾರ್ ಪ್ರಚಾರಕರು ಮತ್ತು ಅಭ್ಯರ್ಥಿಗಳು ಕ್ಷೇತ್ರದಲ್ಲಿ ಉಳಿಯುವಂತಿಲ್ಲ. ಒಂದು ವೇಳೆ ಕಾಣಿಸಿಕೊಂಡರೆ ಚುನಾವಣಾ ಆಯೋಗ ಅವರು ವಿರುದ್ಧ ಕ್ರಮ ಕೈಗೊಳ್ಳಲಿದೆ. ಬುಧವಾರ ಬೆಳಗ್ಗೆ 7ರಿಂದ ಸಂಜೆ 6ರವರಗೆ ಮತದಾನ ನಡೆಯಲಿದ್ದು, ಅಭ್ಯರ್ಥಿಗಳು ಮತದಾರರನ್ನು ಸೆಳೆಯುವ ಕೊನೆಯ ಸುತ್ತಿನ ಪ್ರಚಾರಕ್ಕೆ ಅಣಿಯಾಗುತ್ತಿದ್ದಾರೆ.

ಇದನ್ನೂ ವೀಕ್ಷಿಸಿ: ರಣಕಣದಲ್ಲಿ ಮೂರು ಪಕ್ಷಗಳ ದಿಗ್ಗಜರ ಕ್ಯಾಂಪೇನ್‌ ಹವಾ: ಒಂದೇ ವಾರದಲ್ಲಿ ಇಡೀ ಕುರುಕ್ಷೇತ್ರವನ್ನೇ ಆವರಿಸಿದ ಮೋದಿ

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more