Karnataka Election: ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ 6 ಗಂಟೆಗೆ ತೆರೆ

Karnataka Election: ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ 6 ಗಂಟೆಗೆ ತೆರೆ

Published : May 08, 2023, 12:30 PM IST

ಅಭ್ಯರ್ಥಿಗಳ ಪರ ದಿಗ್ಗಜರ ಬಹಿರಂಗ ಕ್ಯಾಂಪೇನ್‌ಗೆ ಇಂದು ಕೊನೆಯ ದಿನವಾಗಿದೆ. ಇನ್ಮುಂದೆ ಅಭ್ಯರ್ಥಿಗಳ ಪ್ರಚಾರ ಮನೆ ಮನೆ ಪ್ರಚಾರಕಷ್ಟೇ ಸೀಮಿತವಾಗಲಿದೆ.

ವಿಧಾನಸಭಾ ಚುನಾವಣೆ ಹಿನ್ನೆಲೆ ದಿಗ್ಗಜ ನಾಯಕರು ನಡೆಸುವ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ಆರು ಗಂಟೆಗೆ ತೆರೆ ಬೀಳಲಿದೆ. ನಾಳೆಯಿಂದ ಅಭ್ಯರ್ಥಿಗಳ ಕ್ಯಾಂಪೇನ್‌ ಮನೆಮನೆಗೆ ಅಷ್ಟೇ ಸೀಮಿತವಾಗಲಿದೆ. ಮತದಾನ ನಡೆಯುವ 48 ಗಂಟೆ ಮುಂಚೆ ಯಾವುದೇ ರೋಡ್ ಶೋ, ಪ್ರಚಾರವನ್ನು ತೆರೆದ ವಾಹನದಲ್ಲಿ ಮಾಡುವಂತಿಲ್ಲ. ಸ್ಟಾರ್ ಪ್ರಚಾರಕರು ಮತ್ತು ಅಭ್ಯರ್ಥಿಗಳು ಕ್ಷೇತ್ರದಲ್ಲಿ ಉಳಿಯುವಂತಿಲ್ಲ. ಒಂದು ವೇಳೆ ಕಾಣಿಸಿಕೊಂಡರೆ ಚುನಾವಣಾ ಆಯೋಗ ಅವರು ವಿರುದ್ಧ ಕ್ರಮ ಕೈಗೊಳ್ಳಲಿದೆ. ಬುಧವಾರ ಬೆಳಗ್ಗೆ 7ರಿಂದ ಸಂಜೆ 6ರವರಗೆ ಮತದಾನ ನಡೆಯಲಿದ್ದು, ಅಭ್ಯರ್ಥಿಗಳು ಮತದಾರರನ್ನು ಸೆಳೆಯುವ ಕೊನೆಯ ಸುತ್ತಿನ ಪ್ರಚಾರಕ್ಕೆ ಅಣಿಯಾಗುತ್ತಿದ್ದಾರೆ.

ಇದನ್ನೂ ವೀಕ್ಷಿಸಿ: ರಣಕಣದಲ್ಲಿ ಮೂರು ಪಕ್ಷಗಳ ದಿಗ್ಗಜರ ಕ್ಯಾಂಪೇನ್‌ ಹವಾ: ಒಂದೇ ವಾರದಲ್ಲಿ ಇಡೀ ಕುರುಕ್ಷೇತ್ರವನ್ನೇ ಆವರಿಸಿದ ಮೋದಿ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more