Karnataka Election: ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ 6 ಗಂಟೆಗೆ ತೆರೆ

Karnataka Election: ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ 6 ಗಂಟೆಗೆ ತೆರೆ

Published : May 08, 2023, 12:30 PM IST

ಅಭ್ಯರ್ಥಿಗಳ ಪರ ದಿಗ್ಗಜರ ಬಹಿರಂಗ ಕ್ಯಾಂಪೇನ್‌ಗೆ ಇಂದು ಕೊನೆಯ ದಿನವಾಗಿದೆ. ಇನ್ಮುಂದೆ ಅಭ್ಯರ್ಥಿಗಳ ಪ್ರಚಾರ ಮನೆ ಮನೆ ಪ್ರಚಾರಕಷ್ಟೇ ಸೀಮಿತವಾಗಲಿದೆ.

ವಿಧಾನಸಭಾ ಚುನಾವಣೆ ಹಿನ್ನೆಲೆ ದಿಗ್ಗಜ ನಾಯಕರು ನಡೆಸುವ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ಆರು ಗಂಟೆಗೆ ತೆರೆ ಬೀಳಲಿದೆ. ನಾಳೆಯಿಂದ ಅಭ್ಯರ್ಥಿಗಳ ಕ್ಯಾಂಪೇನ್‌ ಮನೆಮನೆಗೆ ಅಷ್ಟೇ ಸೀಮಿತವಾಗಲಿದೆ. ಮತದಾನ ನಡೆಯುವ 48 ಗಂಟೆ ಮುಂಚೆ ಯಾವುದೇ ರೋಡ್ ಶೋ, ಪ್ರಚಾರವನ್ನು ತೆರೆದ ವಾಹನದಲ್ಲಿ ಮಾಡುವಂತಿಲ್ಲ. ಸ್ಟಾರ್ ಪ್ರಚಾರಕರು ಮತ್ತು ಅಭ್ಯರ್ಥಿಗಳು ಕ್ಷೇತ್ರದಲ್ಲಿ ಉಳಿಯುವಂತಿಲ್ಲ. ಒಂದು ವೇಳೆ ಕಾಣಿಸಿಕೊಂಡರೆ ಚುನಾವಣಾ ಆಯೋಗ ಅವರು ವಿರುದ್ಧ ಕ್ರಮ ಕೈಗೊಳ್ಳಲಿದೆ. ಬುಧವಾರ ಬೆಳಗ್ಗೆ 7ರಿಂದ ಸಂಜೆ 6ರವರಗೆ ಮತದಾನ ನಡೆಯಲಿದ್ದು, ಅಭ್ಯರ್ಥಿಗಳು ಮತದಾರರನ್ನು ಸೆಳೆಯುವ ಕೊನೆಯ ಸುತ್ತಿನ ಪ್ರಚಾರಕ್ಕೆ ಅಣಿಯಾಗುತ್ತಿದ್ದಾರೆ.

ಇದನ್ನೂ ವೀಕ್ಷಿಸಿ: ರಣಕಣದಲ್ಲಿ ಮೂರು ಪಕ್ಷಗಳ ದಿಗ್ಗಜರ ಕ್ಯಾಂಪೇನ್‌ ಹವಾ: ಒಂದೇ ವಾರದಲ್ಲಿ ಇಡೀ ಕುರುಕ್ಷೇತ್ರವನ್ನೇ ಆವರಿಸಿದ ಮೋದಿ

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more