ಪಂಚರಾಜ್ಯ ದಂಗಲ್ ಜೊತೆಗೆ ಲೋಕಸಭಾ ಚುನಾವಣೆ!?: ಅವಧಿಗೂ ಮುನ್ನವೇ ಸಂಭವಿಸುತ್ತಾ 'ಲೋಕ'ಸಂಗ್ರಾಮ..?

ಪಂಚರಾಜ್ಯ ದಂಗಲ್ ಜೊತೆಗೆ ಲೋಕಸಭಾ ಚುನಾವಣೆ!?: ಅವಧಿಗೂ ಮುನ್ನವೇ ಸಂಭವಿಸುತ್ತಾ 'ಲೋಕ'ಸಂಗ್ರಾಮ..?

Published : Jun 18, 2023, 12:27 PM IST

ಪಂಚರಾಜ್ಯ ಚುನಾವಣೆಗಳ ಮೇಲೆ ಕಾಂಗ್ರೆಸ್ ಕಣ್ಣು!
ಲೋಕ ಸಂಗ್ರಾಮ ಗೆಲ್ಲೋ ಮುನ್ನ ಪಂಚಾಗ್ನಿ ಪರೀಕ್ಷೆ!
ರಾಷ್ಟ್ರ ರಾಜಕಾರಣ ಬದಲಿಸಿತಾ ರಾಜ್ಯ ಚುನಾವಣೆ..?

ಈ ಬಾರಿಯ ಕರ್ನಾಟಕ ರಾಜ್ಯದ ಚುನಾವಣಾ ಫಲಿತಾಂಶ ಇದೆಯಲ್ಲಾ, ಇದು ನಿಜಕ್ಕೂ ದೇಶದ ರಾಜಕೀಯ ದಿಕ್ಕನ್ನೇ ಬದಲಾಯಿಸಿದ ಚುನಾವಣೆಯಾಗಿದೆ. ಇವತ್ತು ಪ್ರತಿ ರಾಜ್ಯದ, ಪ್ರತಿಯೊಂದು ಪಕ್ಷವೂ ಸಹ, ಕರ್ನಾಟಕದಲ್ಲಿ ಏನಾಗಿದೆ ಅನ್ನೋದನ್ನ ನೋಡಿ ಪಾಠ ಕಲಿಯೋ ಹಂತಕ್ಕೆ ಬಂದಿದ್ದಾವೆ. ಅಂಥದ್ದೊಂದು ರಾಜಕೀಯ ಸುನಾಮಿ ಸೃಷ್ಟಿಸಿದೆ, ಕರ್ನಾಟಕ ಚುನಾವಣಾ ಫಲಿತಾಂಶ-2023.ಯಾವಾಗಲೂ ಗೆದ್ದೇ ಗೆಲ್ಲುತ್ತೇವೆ ಎಂಬ ಅಹಮಿಕೆಯಲ್ಲಿದ್ದ ಬಿಜೆಪಿ ಪಾಲಿಗೆ ದೊಡ್ಡ ಆಘಾತವನ್ನೇ ನೀಡಿದೆ. ಬಿಜೆಪಿಯ ಪ್ರತಿಷ್ಠೆಗೆ ಪೆಟ್ಟು ನೀಡಿದೆ. ಅಟ್ ಎ ಸೇಮ್ ಟೈಮ್, ಸತತವಾಗಿ ಸೋತು ಸೋತು ಕಂಗೆಟ್ಟಿದ್ದ ಕಾಂಗ್ರೆಸ್‌ ಪಾರ್ಟಿಗೆ ದೊಡ್ಡದೊಂದು ಸಂದೇಶವನ್ನೂ ನೀಡಿದೆ. ಸರಿಯಾಗಿ ಫೈಟ್ ಕೊಟ್ರೆ, ನಾವು ಕೂಡ ಗೆಲ್ಲಬಹುದು ಅನ್ನೋ ಅರಿವು ಮೂಡಿಸಿದೆ. ಹಾಗಾಗಿನೇ ಮುಂದಿನ ಚುನಾವಣಾ ರಣಕಣ ಕಳೆಗಟ್ಟಿದೆ.

ಇದನ್ನೂ ವೀಕ್ಷಿಸಿ: ಅಯ್ಯೋ ದೇವರೆ..ಫುಲ್‌ ರಶ್‌..ರಶ್‌: ಡ್ರೈವರ್‌ ಸೀಟ್‌ನಿಂದಲೇ ಬಸ್‌ ಹತ್ತೋದಾ ಈ ಮಹಿಳೆ !

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more