ಪಂಚರಾಜ್ಯ ದಂಗಲ್ ಜೊತೆಗೆ ಲೋಕಸಭಾ ಚುನಾವಣೆ!?: ಅವಧಿಗೂ ಮುನ್ನವೇ ಸಂಭವಿಸುತ್ತಾ 'ಲೋಕ'ಸಂಗ್ರಾಮ..?

ಪಂಚರಾಜ್ಯ ದಂಗಲ್ ಜೊತೆಗೆ ಲೋಕಸಭಾ ಚುನಾವಣೆ!?: ಅವಧಿಗೂ ಮುನ್ನವೇ ಸಂಭವಿಸುತ್ತಾ 'ಲೋಕ'ಸಂಗ್ರಾಮ..?

Published : Jun 18, 2023, 12:27 PM IST

ಪಂಚರಾಜ್ಯ ಚುನಾವಣೆಗಳ ಮೇಲೆ ಕಾಂಗ್ರೆಸ್ ಕಣ್ಣು!
ಲೋಕ ಸಂಗ್ರಾಮ ಗೆಲ್ಲೋ ಮುನ್ನ ಪಂಚಾಗ್ನಿ ಪರೀಕ್ಷೆ!
ರಾಷ್ಟ್ರ ರಾಜಕಾರಣ ಬದಲಿಸಿತಾ ರಾಜ್ಯ ಚುನಾವಣೆ..?

ಈ ಬಾರಿಯ ಕರ್ನಾಟಕ ರಾಜ್ಯದ ಚುನಾವಣಾ ಫಲಿತಾಂಶ ಇದೆಯಲ್ಲಾ, ಇದು ನಿಜಕ್ಕೂ ದೇಶದ ರಾಜಕೀಯ ದಿಕ್ಕನ್ನೇ ಬದಲಾಯಿಸಿದ ಚುನಾವಣೆಯಾಗಿದೆ. ಇವತ್ತು ಪ್ರತಿ ರಾಜ್ಯದ, ಪ್ರತಿಯೊಂದು ಪಕ್ಷವೂ ಸಹ, ಕರ್ನಾಟಕದಲ್ಲಿ ಏನಾಗಿದೆ ಅನ್ನೋದನ್ನ ನೋಡಿ ಪಾಠ ಕಲಿಯೋ ಹಂತಕ್ಕೆ ಬಂದಿದ್ದಾವೆ. ಅಂಥದ್ದೊಂದು ರಾಜಕೀಯ ಸುನಾಮಿ ಸೃಷ್ಟಿಸಿದೆ, ಕರ್ನಾಟಕ ಚುನಾವಣಾ ಫಲಿತಾಂಶ-2023.ಯಾವಾಗಲೂ ಗೆದ್ದೇ ಗೆಲ್ಲುತ್ತೇವೆ ಎಂಬ ಅಹಮಿಕೆಯಲ್ಲಿದ್ದ ಬಿಜೆಪಿ ಪಾಲಿಗೆ ದೊಡ್ಡ ಆಘಾತವನ್ನೇ ನೀಡಿದೆ. ಬಿಜೆಪಿಯ ಪ್ರತಿಷ್ಠೆಗೆ ಪೆಟ್ಟು ನೀಡಿದೆ. ಅಟ್ ಎ ಸೇಮ್ ಟೈಮ್, ಸತತವಾಗಿ ಸೋತು ಸೋತು ಕಂಗೆಟ್ಟಿದ್ದ ಕಾಂಗ್ರೆಸ್‌ ಪಾರ್ಟಿಗೆ ದೊಡ್ಡದೊಂದು ಸಂದೇಶವನ್ನೂ ನೀಡಿದೆ. ಸರಿಯಾಗಿ ಫೈಟ್ ಕೊಟ್ರೆ, ನಾವು ಕೂಡ ಗೆಲ್ಲಬಹುದು ಅನ್ನೋ ಅರಿವು ಮೂಡಿಸಿದೆ. ಹಾಗಾಗಿನೇ ಮುಂದಿನ ಚುನಾವಣಾ ರಣಕಣ ಕಳೆಗಟ್ಟಿದೆ.

ಇದನ್ನೂ ವೀಕ್ಷಿಸಿ: ಅಯ್ಯೋ ದೇವರೆ..ಫುಲ್‌ ರಶ್‌..ರಶ್‌: ಡ್ರೈವರ್‌ ಸೀಟ್‌ನಿಂದಲೇ ಬಸ್‌ ಹತ್ತೋದಾ ಈ ಮಹಿಳೆ !

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more