ಪಂಚರಾಜ್ಯ ದಂಗಲ್ ಜೊತೆಗೆ ಲೋಕಸಭಾ ಚುನಾವಣೆ!?: ಅವಧಿಗೂ ಮುನ್ನವೇ ಸಂಭವಿಸುತ್ತಾ 'ಲೋಕ'ಸಂಗ್ರಾಮ..?

ಪಂಚರಾಜ್ಯ ದಂಗಲ್ ಜೊತೆಗೆ ಲೋಕಸಭಾ ಚುನಾವಣೆ!?: ಅವಧಿಗೂ ಮುನ್ನವೇ ಸಂಭವಿಸುತ್ತಾ 'ಲೋಕ'ಸಂಗ್ರಾಮ..?

Published : Jun 18, 2023, 12:27 PM IST

ಪಂಚರಾಜ್ಯ ಚುನಾವಣೆಗಳ ಮೇಲೆ ಕಾಂಗ್ರೆಸ್ ಕಣ್ಣು!
ಲೋಕ ಸಂಗ್ರಾಮ ಗೆಲ್ಲೋ ಮುನ್ನ ಪಂಚಾಗ್ನಿ ಪರೀಕ್ಷೆ!
ರಾಷ್ಟ್ರ ರಾಜಕಾರಣ ಬದಲಿಸಿತಾ ರಾಜ್ಯ ಚುನಾವಣೆ..?

ಈ ಬಾರಿಯ ಕರ್ನಾಟಕ ರಾಜ್ಯದ ಚುನಾವಣಾ ಫಲಿತಾಂಶ ಇದೆಯಲ್ಲಾ, ಇದು ನಿಜಕ್ಕೂ ದೇಶದ ರಾಜಕೀಯ ದಿಕ್ಕನ್ನೇ ಬದಲಾಯಿಸಿದ ಚುನಾವಣೆಯಾಗಿದೆ. ಇವತ್ತು ಪ್ರತಿ ರಾಜ್ಯದ, ಪ್ರತಿಯೊಂದು ಪಕ್ಷವೂ ಸಹ, ಕರ್ನಾಟಕದಲ್ಲಿ ಏನಾಗಿದೆ ಅನ್ನೋದನ್ನ ನೋಡಿ ಪಾಠ ಕಲಿಯೋ ಹಂತಕ್ಕೆ ಬಂದಿದ್ದಾವೆ. ಅಂಥದ್ದೊಂದು ರಾಜಕೀಯ ಸುನಾಮಿ ಸೃಷ್ಟಿಸಿದೆ, ಕರ್ನಾಟಕ ಚುನಾವಣಾ ಫಲಿತಾಂಶ-2023.ಯಾವಾಗಲೂ ಗೆದ್ದೇ ಗೆಲ್ಲುತ್ತೇವೆ ಎಂಬ ಅಹಮಿಕೆಯಲ್ಲಿದ್ದ ಬಿಜೆಪಿ ಪಾಲಿಗೆ ದೊಡ್ಡ ಆಘಾತವನ್ನೇ ನೀಡಿದೆ. ಬಿಜೆಪಿಯ ಪ್ರತಿಷ್ಠೆಗೆ ಪೆಟ್ಟು ನೀಡಿದೆ. ಅಟ್ ಎ ಸೇಮ್ ಟೈಮ್, ಸತತವಾಗಿ ಸೋತು ಸೋತು ಕಂಗೆಟ್ಟಿದ್ದ ಕಾಂಗ್ರೆಸ್‌ ಪಾರ್ಟಿಗೆ ದೊಡ್ಡದೊಂದು ಸಂದೇಶವನ್ನೂ ನೀಡಿದೆ. ಸರಿಯಾಗಿ ಫೈಟ್ ಕೊಟ್ರೆ, ನಾವು ಕೂಡ ಗೆಲ್ಲಬಹುದು ಅನ್ನೋ ಅರಿವು ಮೂಡಿಸಿದೆ. ಹಾಗಾಗಿನೇ ಮುಂದಿನ ಚುನಾವಣಾ ರಣಕಣ ಕಳೆಗಟ್ಟಿದೆ.

ಇದನ್ನೂ ವೀಕ್ಷಿಸಿ: ಅಯ್ಯೋ ದೇವರೆ..ಫುಲ್‌ ರಶ್‌..ರಶ್‌: ಡ್ರೈವರ್‌ ಸೀಟ್‌ನಿಂದಲೇ ಬಸ್‌ ಹತ್ತೋದಾ ಈ ಮಹಿಳೆ !

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more