News Hour: ಕಾಂಗ್ರೆಸ್, ಬಿಜೆಪಿ ಬಂಡಾಯ.. ಜೆಡಿಎಸ್ ಬಂಡವಾಳ!

News Hour: ಕಾಂಗ್ರೆಸ್, ಬಿಜೆಪಿ ಬಂಡಾಯ.. ಜೆಡಿಎಸ್ ಬಂಡವಾಳ!

Published : Apr 13, 2023, 11:52 PM IST

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಪಕ್ಷದಲ್ಲಿ ಬಂಡಾಯವೆದ್ದವರಿಗೆ ಜೆಡಿಎಸ್‌ ರತ್ನಗಂಬಳಿಯ ಸ್ವಾಗತ ನೀಡುತ್ತಿದೆ. ಈ ಎರಡೂ ಪಕ್ಷದಲ್ಲಿ ಟಿಕೆಟ್‌ ಸಿಗದೇ ಇದ್ದವರಿಗೆ ಜೆಡಿಎಸ್‌ನಲ್ಲಿ ಟಿಕೆಟ್‌ ಪಕ್ಕಾ ಎನ್ನುವ ಮಾತುಗಳು ಕೇಳಿಬರುತ್ತಿದೆ.
 

ಬೆಂಗಳೂರು (ಏ.13): ರಾಜ್ಯ ರಾಜಕೀಯದಲ್ಲಿ ಈಗ ಬಂಡಾಯದ ಬಿರುಗಾಳಿ. ಕಾಂಗ್ರೆಸ್‌ ಹಾಗೂ ಬಿಜೆಪಿಯಲ್ಲ ಉಂಟಾಗಿರುವ ಟಿಕೆಟ್‌ ಅಸಮಾಧಾನ ಜೆಡಿಎಸ್‌ಗೆ ಬಂಡವಾಳವಾಗಿದೆ. ರಾಷ್ಟ್ರೀಯ ಪಕ್ಷಗಳಲ್ಲಿ ಬಂಡೆದ್ದವರಿಗೆ ಜೆಡಿಎಸ್ ನಾಯಕರಿಂದ ಸ್ವಾಗತ ಸಿಗುತ್ತಿದೆ.

ಕಡೂರು ಕ್ಷೇತ್ರದಲ್ಲಿ ಕೆಎಸ್‌ ಆನಂದ್‌ಗೆ ಕಾಂಗ್ರೆಸ್‌ ಟಿಕೆಟ್‌ ನೀಡಿದ ಬೆನ್ನಲ್ಲಿಯೇ ಟಿಕೆಟ್‌ ಆಕಾಂಕ್ಷಿಯಾಗಿದ್ದ ವೈಎಸ್‌ವಿ ದತ್ತಾ ಜೆಡಿಎಸ್‌ ಕೂಡಿಕೊಂಡಿದ್ದು, ಸ್ಪರ್ಧೆ ಮಾಡಲಿದ್ದಾರೆ. ಇನ್ನು ಚಿತ್ರದುರ್ಗದಲ್ಲಿ ಕೆಸಿ ವೀರೇಂದ್ರಗೆ ಕಾಂಗ್ರೆಸ್‌ ಟಿಕೆಟ್‌ ನೀಡಿದ್ದರೆ, ಬಂಡಾಯಗಾರ ರಘು ಆಚಾರ್‌ ಜೆಡಿಎಸ್‌ ಸೇರಿದ್ದಾರೆ.

ಬಿಜೆಪಿಯೊಳಗಿನ ಬಂಡಾಯದ ಕಿಚ್ಚು, ಕಾಂಗ್ರೆಸ್, ಜೆಡಿಎಸ್ ಗೆ ಲಾಭ?

ಇನ್ನು ಬಿಜೆಪಿ ಪಕ್ಷಕ್ಕೆ ಬರೋದಾರೆ, ಗುರುಸಿದ್ದಪ್ಪ ದ್ಯಾಮಣ್ಣನವರ್ ಬಿಜೆಪಿ ಹಾವೇರಿಯಿಂದ ಟಿಕೆಟ್‌ ನೀಡಿದ್ದು, ನೆಹರು ಓಲೇಕಾರ್‌ ಈಗ ಜೆಡಿಎಸ್‌ನತ್ತ ಮುಖ ಮಾಡಿದ್ದಾರೆ. ಅರಸೀಕೆರೆ ಕ್ಷೇತ್ರದಲ್ಲಿ ಜಿ.ವಿ ಬಸವರಾಜುಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಿದೆ. ಇದರ ಬೆನ್ನಲ್ಲಿಯೇ ಎನ್‌ ಆರ್‌ಸಂತೋಷ್‌ ಜೆಡಿಎಸ್‌ನತ್ತ ತೆರಳಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more