News Hour: ಕಾಂಗ್ರೆಸ್, ಬಿಜೆಪಿ ಬಂಡಾಯ.. ಜೆಡಿಎಸ್ ಬಂಡವಾಳ!

News Hour: ಕಾಂಗ್ರೆಸ್, ಬಿಜೆಪಿ ಬಂಡಾಯ.. ಜೆಡಿಎಸ್ ಬಂಡವಾಳ!

Published : Apr 13, 2023, 11:52 PM IST

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಪಕ್ಷದಲ್ಲಿ ಬಂಡಾಯವೆದ್ದವರಿಗೆ ಜೆಡಿಎಸ್‌ ರತ್ನಗಂಬಳಿಯ ಸ್ವಾಗತ ನೀಡುತ್ತಿದೆ. ಈ ಎರಡೂ ಪಕ್ಷದಲ್ಲಿ ಟಿಕೆಟ್‌ ಸಿಗದೇ ಇದ್ದವರಿಗೆ ಜೆಡಿಎಸ್‌ನಲ್ಲಿ ಟಿಕೆಟ್‌ ಪಕ್ಕಾ ಎನ್ನುವ ಮಾತುಗಳು ಕೇಳಿಬರುತ್ತಿದೆ.
 

ಬೆಂಗಳೂರು (ಏ.13): ರಾಜ್ಯ ರಾಜಕೀಯದಲ್ಲಿ ಈಗ ಬಂಡಾಯದ ಬಿರುಗಾಳಿ. ಕಾಂಗ್ರೆಸ್‌ ಹಾಗೂ ಬಿಜೆಪಿಯಲ್ಲ ಉಂಟಾಗಿರುವ ಟಿಕೆಟ್‌ ಅಸಮಾಧಾನ ಜೆಡಿಎಸ್‌ಗೆ ಬಂಡವಾಳವಾಗಿದೆ. ರಾಷ್ಟ್ರೀಯ ಪಕ್ಷಗಳಲ್ಲಿ ಬಂಡೆದ್ದವರಿಗೆ ಜೆಡಿಎಸ್ ನಾಯಕರಿಂದ ಸ್ವಾಗತ ಸಿಗುತ್ತಿದೆ.

ಕಡೂರು ಕ್ಷೇತ್ರದಲ್ಲಿ ಕೆಎಸ್‌ ಆನಂದ್‌ಗೆ ಕಾಂಗ್ರೆಸ್‌ ಟಿಕೆಟ್‌ ನೀಡಿದ ಬೆನ್ನಲ್ಲಿಯೇ ಟಿಕೆಟ್‌ ಆಕಾಂಕ್ಷಿಯಾಗಿದ್ದ ವೈಎಸ್‌ವಿ ದತ್ತಾ ಜೆಡಿಎಸ್‌ ಕೂಡಿಕೊಂಡಿದ್ದು, ಸ್ಪರ್ಧೆ ಮಾಡಲಿದ್ದಾರೆ. ಇನ್ನು ಚಿತ್ರದುರ್ಗದಲ್ಲಿ ಕೆಸಿ ವೀರೇಂದ್ರಗೆ ಕಾಂಗ್ರೆಸ್‌ ಟಿಕೆಟ್‌ ನೀಡಿದ್ದರೆ, ಬಂಡಾಯಗಾರ ರಘು ಆಚಾರ್‌ ಜೆಡಿಎಸ್‌ ಸೇರಿದ್ದಾರೆ.

ಬಿಜೆಪಿಯೊಳಗಿನ ಬಂಡಾಯದ ಕಿಚ್ಚು, ಕಾಂಗ್ರೆಸ್, ಜೆಡಿಎಸ್ ಗೆ ಲಾಭ?

ಇನ್ನು ಬಿಜೆಪಿ ಪಕ್ಷಕ್ಕೆ ಬರೋದಾರೆ, ಗುರುಸಿದ್ದಪ್ಪ ದ್ಯಾಮಣ್ಣನವರ್ ಬಿಜೆಪಿ ಹಾವೇರಿಯಿಂದ ಟಿಕೆಟ್‌ ನೀಡಿದ್ದು, ನೆಹರು ಓಲೇಕಾರ್‌ ಈಗ ಜೆಡಿಎಸ್‌ನತ್ತ ಮುಖ ಮಾಡಿದ್ದಾರೆ. ಅರಸೀಕೆರೆ ಕ್ಷೇತ್ರದಲ್ಲಿ ಜಿ.ವಿ ಬಸವರಾಜುಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಿದೆ. ಇದರ ಬೆನ್ನಲ್ಲಿಯೇ ಎನ್‌ ಆರ್‌ಸಂತೋಷ್‌ ಜೆಡಿಎಸ್‌ನತ್ತ ತೆರಳಿದ್ದಾರೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more