News Hour: ಕಾಂಗ್ರೆಸ್, ಬಿಜೆಪಿ ಬಂಡಾಯ.. ಜೆಡಿಎಸ್ ಬಂಡವಾಳ!

News Hour: ಕಾಂಗ್ರೆಸ್, ಬಿಜೆಪಿ ಬಂಡಾಯ.. ಜೆಡಿಎಸ್ ಬಂಡವಾಳ!

Published : Apr 13, 2023, 11:52 PM IST

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಪಕ್ಷದಲ್ಲಿ ಬಂಡಾಯವೆದ್ದವರಿಗೆ ಜೆಡಿಎಸ್‌ ರತ್ನಗಂಬಳಿಯ ಸ್ವಾಗತ ನೀಡುತ್ತಿದೆ. ಈ ಎರಡೂ ಪಕ್ಷದಲ್ಲಿ ಟಿಕೆಟ್‌ ಸಿಗದೇ ಇದ್ದವರಿಗೆ ಜೆಡಿಎಸ್‌ನಲ್ಲಿ ಟಿಕೆಟ್‌ ಪಕ್ಕಾ ಎನ್ನುವ ಮಾತುಗಳು ಕೇಳಿಬರುತ್ತಿದೆ.
 

ಬೆಂಗಳೂರು (ಏ.13): ರಾಜ್ಯ ರಾಜಕೀಯದಲ್ಲಿ ಈಗ ಬಂಡಾಯದ ಬಿರುಗಾಳಿ. ಕಾಂಗ್ರೆಸ್‌ ಹಾಗೂ ಬಿಜೆಪಿಯಲ್ಲ ಉಂಟಾಗಿರುವ ಟಿಕೆಟ್‌ ಅಸಮಾಧಾನ ಜೆಡಿಎಸ್‌ಗೆ ಬಂಡವಾಳವಾಗಿದೆ. ರಾಷ್ಟ್ರೀಯ ಪಕ್ಷಗಳಲ್ಲಿ ಬಂಡೆದ್ದವರಿಗೆ ಜೆಡಿಎಸ್ ನಾಯಕರಿಂದ ಸ್ವಾಗತ ಸಿಗುತ್ತಿದೆ.

ಕಡೂರು ಕ್ಷೇತ್ರದಲ್ಲಿ ಕೆಎಸ್‌ ಆನಂದ್‌ಗೆ ಕಾಂಗ್ರೆಸ್‌ ಟಿಕೆಟ್‌ ನೀಡಿದ ಬೆನ್ನಲ್ಲಿಯೇ ಟಿಕೆಟ್‌ ಆಕಾಂಕ್ಷಿಯಾಗಿದ್ದ ವೈಎಸ್‌ವಿ ದತ್ತಾ ಜೆಡಿಎಸ್‌ ಕೂಡಿಕೊಂಡಿದ್ದು, ಸ್ಪರ್ಧೆ ಮಾಡಲಿದ್ದಾರೆ. ಇನ್ನು ಚಿತ್ರದುರ್ಗದಲ್ಲಿ ಕೆಸಿ ವೀರೇಂದ್ರಗೆ ಕಾಂಗ್ರೆಸ್‌ ಟಿಕೆಟ್‌ ನೀಡಿದ್ದರೆ, ಬಂಡಾಯಗಾರ ರಘು ಆಚಾರ್‌ ಜೆಡಿಎಸ್‌ ಸೇರಿದ್ದಾರೆ.

ಬಿಜೆಪಿಯೊಳಗಿನ ಬಂಡಾಯದ ಕಿಚ್ಚು, ಕಾಂಗ್ರೆಸ್, ಜೆಡಿಎಸ್ ಗೆ ಲಾಭ?

ಇನ್ನು ಬಿಜೆಪಿ ಪಕ್ಷಕ್ಕೆ ಬರೋದಾರೆ, ಗುರುಸಿದ್ದಪ್ಪ ದ್ಯಾಮಣ್ಣನವರ್ ಬಿಜೆಪಿ ಹಾವೇರಿಯಿಂದ ಟಿಕೆಟ್‌ ನೀಡಿದ್ದು, ನೆಹರು ಓಲೇಕಾರ್‌ ಈಗ ಜೆಡಿಎಸ್‌ನತ್ತ ಮುಖ ಮಾಡಿದ್ದಾರೆ. ಅರಸೀಕೆರೆ ಕ್ಷೇತ್ರದಲ್ಲಿ ಜಿ.ವಿ ಬಸವರಾಜುಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಿದೆ. ಇದರ ಬೆನ್ನಲ್ಲಿಯೇ ಎನ್‌ ಆರ್‌ಸಂತೋಷ್‌ ಜೆಡಿಎಸ್‌ನತ್ತ ತೆರಳಿದ್ದಾರೆ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more