News Hour: ಸಂಡೂರು ಸೋಲಿನ ಬೆಂಕಿ: ಬಿಜೆಪಿಯಲ್ಲಿ ಬಂಡಾಯದ ಕಿಡಿ

News Hour: ಸಂಡೂರು ಸೋಲಿನ ಬೆಂಕಿ: ಬಿಜೆಪಿಯಲ್ಲಿ ಬಂಡಾಯದ ಕಿಡಿ

Published : Jan 22, 2025, 11:22 PM ISTUpdated : Jan 22, 2025, 11:23 PM IST

ಸಂಡೂರು ಉಪಚುನಾವಣೆ ಸೋಲಿನ ಹೊಣೆ ಶ್ರೀರಾಮುಲು ಅವರದ್ದು ಎಂಬ ಅಗರ್ವಾಲ್ ಹೇಳಿಕೆ ಬಿಜೆಪಿಯಲ್ಲಿ ಬಂಡಾಯಕ್ಕೆ ಕಾರಣವಾಗಿದೆ. ಶ್ರೀರಾಮುಲು ವಿರುದ್ಧ ಬಂಗಾರು ಹನುಮಂತು ರಣತಂತ್ರ ರೂಪಿಸಿದ್ದಾರೆ. ಕಾಂಗ್ರೆಸ್‌ನಲ್ಲಿ ಸಿಎಂ ಸ್ಥಾನಕ್ಕಾಗಿ ಖರ್ಗೆ, ಪರಮೇಶ್ವರ್, ಡಿಕೆಶಿ ಮತ್ತು ವಿಶ್ವನಾಥ್ ನಡುವೆ ಪೈಪೋಟಿ ನಡೆಯುತ್ತಿದೆ.

ಬೆಂಗಳೂರು (ಜ.22): ಬಡಿದಾಟಕ್ಕೆ ಬ್ರೇಕ್​ ಹಾಕಬೇಕಿದ್ದ ಉಸ್ತುವಾರಿ ವಿರುದ್ಧವೇ ಬಂಡಾಯ ಶುರುವಾಗಿದೆ. ಸಂಡೂರು ಸೋಲಿನ ಹೆಸರಲ್ಲಿ ಅಗರವಾಲ್​- ರಾಮುಲು ಜಟಾಪಟಿ ನಡೆದಿದೆ. ರೆಡ್ಡಿ ಮಾತು ಕೇಳಿದರೆ ಪಕ್ಷ ಬಿಡಲು ಸಿದ್ಧ ಎಂದು ಘೋಷಣೆ ಮಾಡಿದ್ದಾರೆ.

ಬಳ್ಳಾರಿಯ ಸಂಡೂರು ಉಪಚುನಾವಣೆಯ ಸೋಲಿಗೆ ಶ್ರೀರಾಮುಲು ಅವರೇ ಕಾರಣ ಎಂದು ಬಿಜೆಪಿ ಉಸ್ತುವಾರಿ ರಾಧಾ ಮೋಹನ್‌ ದಾಸ್‌ ಅಗರ್ವಾಲ್‌ ಹೇಳಿರುವುದು ಆಕ್ರೋಶಕ್ಕೆ ಕಾರಣವಾಗಿದೆ.ಇನ್ನೊಂದೆಡೆ ಶ್ರೀರಾಮುಲು ವಿರುದ್ಧ ಬಂಗಾರು ಹನುಮಂತು ರಣತಂತ್ರ ರೂಪಿಸಿದ್ದಾರೆ.

News Hour: ಸಮಾವೇಶ ಸಭೆ ನೆಪ.. ಮನವೊಲಿಕೆ ಜಪ!

ಕಾಂಗ್ರೆಸ್​ ನಲ್ಲಿ ಮೌನರಾಗದ ಹಿಂದೆ ಕುರ್ಚಿ ಕಿಚ್ಚು ಇದ್ದಂತೆ ಕಾಣುತ್ತಿದೆ. ಖರ್ಗೆ ತ್ಯಾಗದ ಮಾತಿಗೆ ಪರಮೇಶ್ವರ್ ಸಹಮತ ವ್ಯಕ್ತಪಡಿಸಿದ್ದಾರೆ. ಡಿಕೆಶಿ ಸಿಎಂ ಆಗೋದು ತಪ್ಪಿಸಲಾಗಲ್ಲ ಎಂದು ಎಚ್. ವಿಶ್ವನಾಥ್ ಹೇಳಿದ್ದಾರೆ.

 

 

19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
Read more