News Hour: ಸಂಡೂರು ಸೋಲಿನ ಬೆಂಕಿ: ಬಿಜೆಪಿಯಲ್ಲಿ ಬಂಡಾಯದ ಕಿಡಿ

News Hour: ಸಂಡೂರು ಸೋಲಿನ ಬೆಂಕಿ: ಬಿಜೆಪಿಯಲ್ಲಿ ಬಂಡಾಯದ ಕಿಡಿ

Published : Jan 22, 2025, 11:22 PM ISTUpdated : Jan 22, 2025, 11:23 PM IST

ಸಂಡೂರು ಉಪಚುನಾವಣೆ ಸೋಲಿನ ಹೊಣೆ ಶ್ರೀರಾಮುಲು ಅವರದ್ದು ಎಂಬ ಅಗರ್ವಾಲ್ ಹೇಳಿಕೆ ಬಿಜೆಪಿಯಲ್ಲಿ ಬಂಡಾಯಕ್ಕೆ ಕಾರಣವಾಗಿದೆ. ಶ್ರೀರಾಮುಲು ವಿರುದ್ಧ ಬಂಗಾರು ಹನುಮಂತು ರಣತಂತ್ರ ರೂಪಿಸಿದ್ದಾರೆ. ಕಾಂಗ್ರೆಸ್‌ನಲ್ಲಿ ಸಿಎಂ ಸ್ಥಾನಕ್ಕಾಗಿ ಖರ್ಗೆ, ಪರಮೇಶ್ವರ್, ಡಿಕೆಶಿ ಮತ್ತು ವಿಶ್ವನಾಥ್ ನಡುವೆ ಪೈಪೋಟಿ ನಡೆಯುತ್ತಿದೆ.

ಬೆಂಗಳೂರು (ಜ.22): ಬಡಿದಾಟಕ್ಕೆ ಬ್ರೇಕ್​ ಹಾಕಬೇಕಿದ್ದ ಉಸ್ತುವಾರಿ ವಿರುದ್ಧವೇ ಬಂಡಾಯ ಶುರುವಾಗಿದೆ. ಸಂಡೂರು ಸೋಲಿನ ಹೆಸರಲ್ಲಿ ಅಗರವಾಲ್​- ರಾಮುಲು ಜಟಾಪಟಿ ನಡೆದಿದೆ. ರೆಡ್ಡಿ ಮಾತು ಕೇಳಿದರೆ ಪಕ್ಷ ಬಿಡಲು ಸಿದ್ಧ ಎಂದು ಘೋಷಣೆ ಮಾಡಿದ್ದಾರೆ.

ಬಳ್ಳಾರಿಯ ಸಂಡೂರು ಉಪಚುನಾವಣೆಯ ಸೋಲಿಗೆ ಶ್ರೀರಾಮುಲು ಅವರೇ ಕಾರಣ ಎಂದು ಬಿಜೆಪಿ ಉಸ್ತುವಾರಿ ರಾಧಾ ಮೋಹನ್‌ ದಾಸ್‌ ಅಗರ್ವಾಲ್‌ ಹೇಳಿರುವುದು ಆಕ್ರೋಶಕ್ಕೆ ಕಾರಣವಾಗಿದೆ.ಇನ್ನೊಂದೆಡೆ ಶ್ರೀರಾಮುಲು ವಿರುದ್ಧ ಬಂಗಾರು ಹನುಮಂತು ರಣತಂತ್ರ ರೂಪಿಸಿದ್ದಾರೆ.

News Hour: ಸಮಾವೇಶ ಸಭೆ ನೆಪ.. ಮನವೊಲಿಕೆ ಜಪ!

ಕಾಂಗ್ರೆಸ್​ ನಲ್ಲಿ ಮೌನರಾಗದ ಹಿಂದೆ ಕುರ್ಚಿ ಕಿಚ್ಚು ಇದ್ದಂತೆ ಕಾಣುತ್ತಿದೆ. ಖರ್ಗೆ ತ್ಯಾಗದ ಮಾತಿಗೆ ಪರಮೇಶ್ವರ್ ಸಹಮತ ವ್ಯಕ್ತಪಡಿಸಿದ್ದಾರೆ. ಡಿಕೆಶಿ ಸಿಎಂ ಆಗೋದು ತಪ್ಪಿಸಲಾಗಲ್ಲ ಎಂದು ಎಚ್. ವಿಶ್ವನಾಥ್ ಹೇಳಿದ್ದಾರೆ.

 

 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more