News Hour: ಸಂಡೂರು ಸೋಲಿನ ಬೆಂಕಿ: ಬಿಜೆಪಿಯಲ್ಲಿ ಬಂಡಾಯದ ಕಿಡಿ

News Hour: ಸಂಡೂರು ಸೋಲಿನ ಬೆಂಕಿ: ಬಿಜೆಪಿಯಲ್ಲಿ ಬಂಡಾಯದ ಕಿಡಿ

Published : Jan 22, 2025, 11:22 PM ISTUpdated : Jan 22, 2025, 11:23 PM IST

ಸಂಡೂರು ಉಪಚುನಾವಣೆ ಸೋಲಿನ ಹೊಣೆ ಶ್ರೀರಾಮುಲು ಅವರದ್ದು ಎಂಬ ಅಗರ್ವಾಲ್ ಹೇಳಿಕೆ ಬಿಜೆಪಿಯಲ್ಲಿ ಬಂಡಾಯಕ್ಕೆ ಕಾರಣವಾಗಿದೆ. ಶ್ರೀರಾಮುಲು ವಿರುದ್ಧ ಬಂಗಾರು ಹನುಮಂತು ರಣತಂತ್ರ ರೂಪಿಸಿದ್ದಾರೆ. ಕಾಂಗ್ರೆಸ್‌ನಲ್ಲಿ ಸಿಎಂ ಸ್ಥಾನಕ್ಕಾಗಿ ಖರ್ಗೆ, ಪರಮೇಶ್ವರ್, ಡಿಕೆಶಿ ಮತ್ತು ವಿಶ್ವನಾಥ್ ನಡುವೆ ಪೈಪೋಟಿ ನಡೆಯುತ್ತಿದೆ.

ಬೆಂಗಳೂರು (ಜ.22): ಬಡಿದಾಟಕ್ಕೆ ಬ್ರೇಕ್​ ಹಾಕಬೇಕಿದ್ದ ಉಸ್ತುವಾರಿ ವಿರುದ್ಧವೇ ಬಂಡಾಯ ಶುರುವಾಗಿದೆ. ಸಂಡೂರು ಸೋಲಿನ ಹೆಸರಲ್ಲಿ ಅಗರವಾಲ್​- ರಾಮುಲು ಜಟಾಪಟಿ ನಡೆದಿದೆ. ರೆಡ್ಡಿ ಮಾತು ಕೇಳಿದರೆ ಪಕ್ಷ ಬಿಡಲು ಸಿದ್ಧ ಎಂದು ಘೋಷಣೆ ಮಾಡಿದ್ದಾರೆ.

ಬಳ್ಳಾರಿಯ ಸಂಡೂರು ಉಪಚುನಾವಣೆಯ ಸೋಲಿಗೆ ಶ್ರೀರಾಮುಲು ಅವರೇ ಕಾರಣ ಎಂದು ಬಿಜೆಪಿ ಉಸ್ತುವಾರಿ ರಾಧಾ ಮೋಹನ್‌ ದಾಸ್‌ ಅಗರ್ವಾಲ್‌ ಹೇಳಿರುವುದು ಆಕ್ರೋಶಕ್ಕೆ ಕಾರಣವಾಗಿದೆ.ಇನ್ನೊಂದೆಡೆ ಶ್ರೀರಾಮುಲು ವಿರುದ್ಧ ಬಂಗಾರು ಹನುಮಂತು ರಣತಂತ್ರ ರೂಪಿಸಿದ್ದಾರೆ.

News Hour: ಸಮಾವೇಶ ಸಭೆ ನೆಪ.. ಮನವೊಲಿಕೆ ಜಪ!

ಕಾಂಗ್ರೆಸ್​ ನಲ್ಲಿ ಮೌನರಾಗದ ಹಿಂದೆ ಕುರ್ಚಿ ಕಿಚ್ಚು ಇದ್ದಂತೆ ಕಾಣುತ್ತಿದೆ. ಖರ್ಗೆ ತ್ಯಾಗದ ಮಾತಿಗೆ ಪರಮೇಶ್ವರ್ ಸಹಮತ ವ್ಯಕ್ತಪಡಿಸಿದ್ದಾರೆ. ಡಿಕೆಶಿ ಸಿಎಂ ಆಗೋದು ತಪ್ಪಿಸಲಾಗಲ್ಲ ಎಂದು ಎಚ್. ವಿಶ್ವನಾಥ್ ಹೇಳಿದ್ದಾರೆ.

 

 

21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
Read more