ಬಿಜೆಪಿ ಪರಿಷತ್ತು ಟಿಕೆಟ್ ಯಾರಿಗೆ? ಅಶೋಕ್‌ ಕೊಟ್ರು ಸುಳಿವು

ಬಿಜೆಪಿ ಪರಿಷತ್ತು ಟಿಕೆಟ್ ಯಾರಿಗೆ? ಅಶೋಕ್‌ ಕೊಟ್ರು ಸುಳಿವು

Suvarna News   | Asianet News
Published : Jun 12, 2020, 08:32 PM IST
  • ಪರಿಷತ್ತು ಟಿಕೆಟ್‌ಗೆ ಬಿಜೆಪಿಯಲ್ಲಿ ಜೋರಾದ ಲಾಬಿ
  • ಮೂಲಬಿಜೆಪಿಗರು ಮತ್ತು ವಲಸಿಗರ ನಡುವೆ ಬಿಗ್ ಫೈಟ್
  • ತ್ಯಾಗ ಮಾಡಿದವರಿಗೆ ಸಿಗುತ್ತಾ ಪರಿಷತ್ತು ಭಾಗ್ಯ? 

ಬೆಂಗಳೂರು (ಜೂ. 12): ವಿಧಾನ ಪರಿಷತ್ತು ಟಿಕೆಟ್‌ಗಾಗಿ ಬಿಜೆಪಿಯಲ್ಲಿ ಲಾಬಿ ಜೋರಾಗಿದೆ. ಮೂಲಬಿಜೆಪಿಗರು ಮತ್ತು ವಲಸಿಗರ ನಡುವೆ ಬಿಗ್ ಫೈಟ್ ಏರ್ಪಟ್ಟಿದೆ. ಸರ್ಕಾರ ರಚನೆಗೆ 'ತ್ಯಾಗ ಮಾಡಿ' ಬಂದವರಿಗೆ  ಪರಿಷತ್ತು ಭಾಗ್ಯ ಸಿಗುತ್ತಾ? ಈ ಬಗ್ಗೆ ಕಂದಾಯ ಸಚಿವ ಆರ್. ಅಶೋಕ್ ಹೇಳೋದೇನು? ಈ ಸ್ಟೋರಿ ನೋಡಿ...

ಇದನ್ನೂ ನೋಡಿ | ಪರಿಷತ್ ಚುನಾವಣೆಗೆ ಬಿಜೆಪಿಯಲ್ಲಿ ಸೀಕ್ರೆಟ್ ಲಿಸ್ಟ್: ಬಿಜೆಪಿಯಲ್ಲಿ ಮತ್ತೊಂದು ಅಚ್ಚರಿ...

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!