ರಾಜ್ಯದ ನೂತನ ಪ್ರತಿಪಕ್ಷ ನಾಯಕನ ಆಯ್ಕೆ ವಿಳಂಬ: ರೇಸ್‌ನಲ್ಲಿ ಹಲವರು, ಯಾರಾಗ್ತಾರೆ ನಾಯಕ ?

ರಾಜ್ಯದ ನೂತನ ಪ್ರತಿಪಕ್ಷ ನಾಯಕನ ಆಯ್ಕೆ ವಿಳಂಬ: ರೇಸ್‌ನಲ್ಲಿ ಹಲವರು, ಯಾರಾಗ್ತಾರೆ ನಾಯಕ ?

Published : Jun 19, 2023, 09:39 AM ISTUpdated : Jun 19, 2023, 09:42 AM IST

ಜುಲೈ 3 ರಿಂದ ಅಧಿವೇಶನ ನಡೆಯಲಿದ್ದು, ಅಷ್ಟರೊಳಗೆ ಬಿಜೆಪಿ ಪ್ರತಿಪಕ್ಷ ನಾಯಕನ ಆಯ್ಕೆಯನ್ನು ಮಾಡಬೇಕಾಗಿದೆ.
 

ವಿಧಾನಸಭಾ ಚುನಾವಣೆಯಲ್ಲಿ ಸೋತ ಬಿಜೆಪಿಗೆ ಈಗ ಮತ್ತೆ ಹೊಸ ಟೆನ್ಷನ್‌ ಶುರುವಾಗಿದೆ. ರಾಜ್ಯದ ನೂತನ ಪ್ರತಿಪಕ್ಷ ನಾಯಕನ ಆಯ್ಕೆ ಇನ್ನೂ ಆಗಿಲ್ಲ. ಇದಕ್ಕೆ ವಿಳಂಬವಾಗುತ್ತಿದ್ದು, ಸಹಮತ ಸಿಕ್ಕಿಲ್ಲ. ಹೊಸ ಸರ್ಕಾರದ ನೇತೃತ್ವದಲ್ಲಿ ಜಂಟಿ ಅಧಿವೇಶನ ನಡೆಯಲು ಇನ್ನು 15 ದಿನ ಮಾತ್ರ ಬಾಕಿ ಇದೆ. ಪ್ರತಿಪಕ್ಷ ಸ್ಥಾನಕ್ಕೆ ಬಿಜೆಪಿಯಲ್ಲಿ ಹಲವರು ಯತ್ನ ಮಾಡುತ್ತಿದ್ದಾರೆ. ದೆಹಲಿಯಿಂದಲೇ ವಿರೋಧ ಪಕ್ಷದ ನಾಯಕರ ಆಯ್ಕೆ ನಡೆಯಲಿದೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಹಾಗಾಗಿ ಯಾರು ಆಗ್ತಾರೆ ಎಂಬ ಕುತೂಹಲ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸಿದ್ದು ಸರ್ಕಾರವನ್ನು ಕಟ್ಟಿ ಹಾಕಲು ಆದಷ್ಟು ಬೇಗ ಪ್ರತಿಪಕ್ಷ ನಾಯಕನ ಆಯ್ಕೆ ಆಗಲೇಬೇಕಾಗಿದೆ. 

ಇದನ್ನೂ ವೀಕ್ಷಿಸಿ: ಛಬ್ಬಿಯಲ್ಲಿ ಬೃಹತ್‌ ಹೈಸ್ಕೂಲ್‌ ಕಟ್ಟಡ ನಿರ್ಮಾಣ: ಭೂಮಿ ಪೂಜೆ ನೆರವೇರಿಸಿದ ಬೊಮ್ಮಾಯಿ, ನಟ ರಿಷಬ್‌ ಶೆಟ್ಟಿ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more