ರಾಜ್ಯದ ನೂತನ ಪ್ರತಿಪಕ್ಷ ನಾಯಕನ ಆಯ್ಕೆ ವಿಳಂಬ: ರೇಸ್‌ನಲ್ಲಿ ಹಲವರು, ಯಾರಾಗ್ತಾರೆ ನಾಯಕ ?

ರಾಜ್ಯದ ನೂತನ ಪ್ರತಿಪಕ್ಷ ನಾಯಕನ ಆಯ್ಕೆ ವಿಳಂಬ: ರೇಸ್‌ನಲ್ಲಿ ಹಲವರು, ಯಾರಾಗ್ತಾರೆ ನಾಯಕ ?

Published : Jun 19, 2023, 09:39 AM ISTUpdated : Jun 19, 2023, 09:42 AM IST

ಜುಲೈ 3 ರಿಂದ ಅಧಿವೇಶನ ನಡೆಯಲಿದ್ದು, ಅಷ್ಟರೊಳಗೆ ಬಿಜೆಪಿ ಪ್ರತಿಪಕ್ಷ ನಾಯಕನ ಆಯ್ಕೆಯನ್ನು ಮಾಡಬೇಕಾಗಿದೆ.
 

ವಿಧಾನಸಭಾ ಚುನಾವಣೆಯಲ್ಲಿ ಸೋತ ಬಿಜೆಪಿಗೆ ಈಗ ಮತ್ತೆ ಹೊಸ ಟೆನ್ಷನ್‌ ಶುರುವಾಗಿದೆ. ರಾಜ್ಯದ ನೂತನ ಪ್ರತಿಪಕ್ಷ ನಾಯಕನ ಆಯ್ಕೆ ಇನ್ನೂ ಆಗಿಲ್ಲ. ಇದಕ್ಕೆ ವಿಳಂಬವಾಗುತ್ತಿದ್ದು, ಸಹಮತ ಸಿಕ್ಕಿಲ್ಲ. ಹೊಸ ಸರ್ಕಾರದ ನೇತೃತ್ವದಲ್ಲಿ ಜಂಟಿ ಅಧಿವೇಶನ ನಡೆಯಲು ಇನ್ನು 15 ದಿನ ಮಾತ್ರ ಬಾಕಿ ಇದೆ. ಪ್ರತಿಪಕ್ಷ ಸ್ಥಾನಕ್ಕೆ ಬಿಜೆಪಿಯಲ್ಲಿ ಹಲವರು ಯತ್ನ ಮಾಡುತ್ತಿದ್ದಾರೆ. ದೆಹಲಿಯಿಂದಲೇ ವಿರೋಧ ಪಕ್ಷದ ನಾಯಕರ ಆಯ್ಕೆ ನಡೆಯಲಿದೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಹಾಗಾಗಿ ಯಾರು ಆಗ್ತಾರೆ ಎಂಬ ಕುತೂಹಲ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸಿದ್ದು ಸರ್ಕಾರವನ್ನು ಕಟ್ಟಿ ಹಾಕಲು ಆದಷ್ಟು ಬೇಗ ಪ್ರತಿಪಕ್ಷ ನಾಯಕನ ಆಯ್ಕೆ ಆಗಲೇಬೇಕಾಗಿದೆ. 

ಇದನ್ನೂ ವೀಕ್ಷಿಸಿ: ಛಬ್ಬಿಯಲ್ಲಿ ಬೃಹತ್‌ ಹೈಸ್ಕೂಲ್‌ ಕಟ್ಟಡ ನಿರ್ಮಾಣ: ಭೂಮಿ ಪೂಜೆ ನೆರವೇರಿಸಿದ ಬೊಮ್ಮಾಯಿ, ನಟ ರಿಷಬ್‌ ಶೆಟ್ಟಿ

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more