ರಾಜ್ಯದ ನೂತನ ಪ್ರತಿಪಕ್ಷ ನಾಯಕನ ಆಯ್ಕೆ ವಿಳಂಬ: ರೇಸ್‌ನಲ್ಲಿ ಹಲವರು, ಯಾರಾಗ್ತಾರೆ ನಾಯಕ ?

ರಾಜ್ಯದ ನೂತನ ಪ್ರತಿಪಕ್ಷ ನಾಯಕನ ಆಯ್ಕೆ ವಿಳಂಬ: ರೇಸ್‌ನಲ್ಲಿ ಹಲವರು, ಯಾರಾಗ್ತಾರೆ ನಾಯಕ ?

Published : Jun 19, 2023, 09:39 AM ISTUpdated : Jun 19, 2023, 09:42 AM IST

ಜುಲೈ 3 ರಿಂದ ಅಧಿವೇಶನ ನಡೆಯಲಿದ್ದು, ಅಷ್ಟರೊಳಗೆ ಬಿಜೆಪಿ ಪ್ರತಿಪಕ್ಷ ನಾಯಕನ ಆಯ್ಕೆಯನ್ನು ಮಾಡಬೇಕಾಗಿದೆ.
 

ವಿಧಾನಸಭಾ ಚುನಾವಣೆಯಲ್ಲಿ ಸೋತ ಬಿಜೆಪಿಗೆ ಈಗ ಮತ್ತೆ ಹೊಸ ಟೆನ್ಷನ್‌ ಶುರುವಾಗಿದೆ. ರಾಜ್ಯದ ನೂತನ ಪ್ರತಿಪಕ್ಷ ನಾಯಕನ ಆಯ್ಕೆ ಇನ್ನೂ ಆಗಿಲ್ಲ. ಇದಕ್ಕೆ ವಿಳಂಬವಾಗುತ್ತಿದ್ದು, ಸಹಮತ ಸಿಕ್ಕಿಲ್ಲ. ಹೊಸ ಸರ್ಕಾರದ ನೇತೃತ್ವದಲ್ಲಿ ಜಂಟಿ ಅಧಿವೇಶನ ನಡೆಯಲು ಇನ್ನು 15 ದಿನ ಮಾತ್ರ ಬಾಕಿ ಇದೆ. ಪ್ರತಿಪಕ್ಷ ಸ್ಥಾನಕ್ಕೆ ಬಿಜೆಪಿಯಲ್ಲಿ ಹಲವರು ಯತ್ನ ಮಾಡುತ್ತಿದ್ದಾರೆ. ದೆಹಲಿಯಿಂದಲೇ ವಿರೋಧ ಪಕ್ಷದ ನಾಯಕರ ಆಯ್ಕೆ ನಡೆಯಲಿದೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಹಾಗಾಗಿ ಯಾರು ಆಗ್ತಾರೆ ಎಂಬ ಕುತೂಹಲ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸಿದ್ದು ಸರ್ಕಾರವನ್ನು ಕಟ್ಟಿ ಹಾಕಲು ಆದಷ್ಟು ಬೇಗ ಪ್ರತಿಪಕ್ಷ ನಾಯಕನ ಆಯ್ಕೆ ಆಗಲೇಬೇಕಾಗಿದೆ. 

ಇದನ್ನೂ ವೀಕ್ಷಿಸಿ: ಛಬ್ಬಿಯಲ್ಲಿ ಬೃಹತ್‌ ಹೈಸ್ಕೂಲ್‌ ಕಟ್ಟಡ ನಿರ್ಮಾಣ: ಭೂಮಿ ಪೂಜೆ ನೆರವೇರಿಸಿದ ಬೊಮ್ಮಾಯಿ, ನಟ ರಿಷಬ್‌ ಶೆಟ್ಟಿ

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more