ಶಿವರಾಮ್‌ ಹೆಬ್ಬಾರ್‌, ಸುನಿಲ್‌ ನಾಯ್ಕ್‌ಗೆ ಸಂಕಷ್ಟ: ಆರೋಪ ಸಾಬೀತಾದ್ರೆ 6 ವರ್ಷ ಚುನಾವಣಾ ಸ್ಪರ್ಧೆಗೆ ನಿರ್ಬಂಧ ?

ಶಿವರಾಮ್‌ ಹೆಬ್ಬಾರ್‌, ಸುನಿಲ್‌ ನಾಯ್ಕ್‌ಗೆ ಸಂಕಷ್ಟ: ಆರೋಪ ಸಾಬೀತಾದ್ರೆ 6 ವರ್ಷ ಚುನಾವಣಾ ಸ್ಪರ್ಧೆಗೆ ನಿರ್ಬಂಧ ?

Published : Jul 03, 2023, 10:34 AM IST

ಚುನಾವಣಾ ಆಯೋಗ ಚುನಾವಣೆಯಲ್ಲಿ ಖರ್ಚು ಮಾಡಲು 40 ಲಕ್ಷ ಹಣವನ್ನು ನಿಗದಿ ಮಾಡಿತ್ತು. ಆದ್ರೆ ಶಿವರಾಮ್‌ ಹೆಬ್ಬಾರ್‌ ಮತ್ತು ಸುನಿಲ್‌ ನಾಯ್ಕ್‌ ಇದಕ್ಕಿಂತ ಹೆಚ್ಚು ಹಣ ಖರ್ಚು ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಬಿಜೆಪಿ ಮಾಜಿ ಶಾಸಕರಿಬ್ಬರಿಗೆ ಸಂಕಷ್ಟ ಎದುರಾಗಿದೆ. ಇವರು ಚುನಾವಣೆಯಲ್ಲಿ ಚುನಾವಣಾ ಆಯೋಗದ ಮಾರ್ಗಸೂಚಿ ಮೀರಿ ಹೆಚ್ಚು ಹಣ ಖರ್ಚು ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಯಲ್ಲಾಪುರ ಮಾಜಿ ಸಚಿವ ಶಿವರಾಮ್‌ ಹೆಬ್ಬಾರ್‌ ಹಾಗೂ ಭಟ್ಕಳ ಮಾಜಿ ಶಾಸಕ ಸುನಿಲ್‌ ನಾಯ್ಕ್‌ಗೆ ಇದೀಗ ಸಂಕಷ್ಟ ಎದುರಾಗಿದೆ. ಪೀಪಲ್‌ ರೆಪ್ರೆಸೆಂಟೇಶನ್‌ ಕಾಯ್ದೆಯಡಿ ಕಠಿಣ ಕ್ರಮ ಎದುರಿಸುವ ಸಾಧ್ಯತೆ ಇದೆ. ಚುನಾವಣಾ ಆಯೋಗ 40 ಲಕ್ಷ ರೂ. ಹಣವನ್ನು ನಿಗದಿ ಮಾಡಿತ್ತು, ಆದ್ರೆ ಇವರಿಬ್ಬರು 1.5 ಲಕ್ಷಕ್ಕೂ ಹೆಚ್ಚು ಹಣ ಖರ್ಚು ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಒಂದು ವೇಳೆ ಈ ಆರೋಪ ಸಾಬೀತಾದರೆ, ಅವರು 6 ವರ್ಷ ಚುನಾವಣೆಗೆ ಸ್ಪರ್ಧಿಸದಂತೆ ನಿರ್ಬಂಧ ಹೇರಲಾಗುತ್ತದೆ.

ಇದನ್ನೂ ವೀಕ್ಷಿಸಿ:  ಭ್ರಷ್ಟಾಚಾರ ಹಣದಿಂದ ಐಷಾರಾಮಿ ಜೀವನ ನಡೆಸುತ್ತಿದ್ದ ಅಜಿತ್‌ ರೈ: ಪೊಲೀಸರ ಕೈಗೆ ತಗ್ಲಾಕ್ಕೊಂಡಿದ್ದು ಹೇಗೆ ?

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more