ಶಿವರಾಮ್‌ ಹೆಬ್ಬಾರ್‌, ಸುನಿಲ್‌ ನಾಯ್ಕ್‌ಗೆ ಸಂಕಷ್ಟ: ಆರೋಪ ಸಾಬೀತಾದ್ರೆ 6 ವರ್ಷ ಚುನಾವಣಾ ಸ್ಪರ್ಧೆಗೆ ನಿರ್ಬಂಧ ?

ಶಿವರಾಮ್‌ ಹೆಬ್ಬಾರ್‌, ಸುನಿಲ್‌ ನಾಯ್ಕ್‌ಗೆ ಸಂಕಷ್ಟ: ಆರೋಪ ಸಾಬೀತಾದ್ರೆ 6 ವರ್ಷ ಚುನಾವಣಾ ಸ್ಪರ್ಧೆಗೆ ನಿರ್ಬಂಧ ?

Published : Jul 03, 2023, 10:34 AM IST

ಚುನಾವಣಾ ಆಯೋಗ ಚುನಾವಣೆಯಲ್ಲಿ ಖರ್ಚು ಮಾಡಲು 40 ಲಕ್ಷ ಹಣವನ್ನು ನಿಗದಿ ಮಾಡಿತ್ತು. ಆದ್ರೆ ಶಿವರಾಮ್‌ ಹೆಬ್ಬಾರ್‌ ಮತ್ತು ಸುನಿಲ್‌ ನಾಯ್ಕ್‌ ಇದಕ್ಕಿಂತ ಹೆಚ್ಚು ಹಣ ಖರ್ಚು ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಬಿಜೆಪಿ ಮಾಜಿ ಶಾಸಕರಿಬ್ಬರಿಗೆ ಸಂಕಷ್ಟ ಎದುರಾಗಿದೆ. ಇವರು ಚುನಾವಣೆಯಲ್ಲಿ ಚುನಾವಣಾ ಆಯೋಗದ ಮಾರ್ಗಸೂಚಿ ಮೀರಿ ಹೆಚ್ಚು ಹಣ ಖರ್ಚು ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಯಲ್ಲಾಪುರ ಮಾಜಿ ಸಚಿವ ಶಿವರಾಮ್‌ ಹೆಬ್ಬಾರ್‌ ಹಾಗೂ ಭಟ್ಕಳ ಮಾಜಿ ಶಾಸಕ ಸುನಿಲ್‌ ನಾಯ್ಕ್‌ಗೆ ಇದೀಗ ಸಂಕಷ್ಟ ಎದುರಾಗಿದೆ. ಪೀಪಲ್‌ ರೆಪ್ರೆಸೆಂಟೇಶನ್‌ ಕಾಯ್ದೆಯಡಿ ಕಠಿಣ ಕ್ರಮ ಎದುರಿಸುವ ಸಾಧ್ಯತೆ ಇದೆ. ಚುನಾವಣಾ ಆಯೋಗ 40 ಲಕ್ಷ ರೂ. ಹಣವನ್ನು ನಿಗದಿ ಮಾಡಿತ್ತು, ಆದ್ರೆ ಇವರಿಬ್ಬರು 1.5 ಲಕ್ಷಕ್ಕೂ ಹೆಚ್ಚು ಹಣ ಖರ್ಚು ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಒಂದು ವೇಳೆ ಈ ಆರೋಪ ಸಾಬೀತಾದರೆ, ಅವರು 6 ವರ್ಷ ಚುನಾವಣೆಗೆ ಸ್ಪರ್ಧಿಸದಂತೆ ನಿರ್ಬಂಧ ಹೇರಲಾಗುತ್ತದೆ.

ಇದನ್ನೂ ವೀಕ್ಷಿಸಿ:  ಭ್ರಷ್ಟಾಚಾರ ಹಣದಿಂದ ಐಷಾರಾಮಿ ಜೀವನ ನಡೆಸುತ್ತಿದ್ದ ಅಜಿತ್‌ ರೈ: ಪೊಲೀಸರ ಕೈಗೆ ತಗ್ಲಾಕ್ಕೊಂಡಿದ್ದು ಹೇಗೆ ?

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more