ಶಿವರಾಮ್‌ ಹೆಬ್ಬಾರ್‌, ಸುನಿಲ್‌ ನಾಯ್ಕ್‌ಗೆ ಸಂಕಷ್ಟ: ಆರೋಪ ಸಾಬೀತಾದ್ರೆ 6 ವರ್ಷ ಚುನಾವಣಾ ಸ್ಪರ್ಧೆಗೆ ನಿರ್ಬಂಧ ?

ಶಿವರಾಮ್‌ ಹೆಬ್ಬಾರ್‌, ಸುನಿಲ್‌ ನಾಯ್ಕ್‌ಗೆ ಸಂಕಷ್ಟ: ಆರೋಪ ಸಾಬೀತಾದ್ರೆ 6 ವರ್ಷ ಚುನಾವಣಾ ಸ್ಪರ್ಧೆಗೆ ನಿರ್ಬಂಧ ?

Published : Jul 03, 2023, 10:34 AM IST

ಚುನಾವಣಾ ಆಯೋಗ ಚುನಾವಣೆಯಲ್ಲಿ ಖರ್ಚು ಮಾಡಲು 40 ಲಕ್ಷ ಹಣವನ್ನು ನಿಗದಿ ಮಾಡಿತ್ತು. ಆದ್ರೆ ಶಿವರಾಮ್‌ ಹೆಬ್ಬಾರ್‌ ಮತ್ತು ಸುನಿಲ್‌ ನಾಯ್ಕ್‌ ಇದಕ್ಕಿಂತ ಹೆಚ್ಚು ಹಣ ಖರ್ಚು ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಬಿಜೆಪಿ ಮಾಜಿ ಶಾಸಕರಿಬ್ಬರಿಗೆ ಸಂಕಷ್ಟ ಎದುರಾಗಿದೆ. ಇವರು ಚುನಾವಣೆಯಲ್ಲಿ ಚುನಾವಣಾ ಆಯೋಗದ ಮಾರ್ಗಸೂಚಿ ಮೀರಿ ಹೆಚ್ಚು ಹಣ ಖರ್ಚು ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಯಲ್ಲಾಪುರ ಮಾಜಿ ಸಚಿವ ಶಿವರಾಮ್‌ ಹೆಬ್ಬಾರ್‌ ಹಾಗೂ ಭಟ್ಕಳ ಮಾಜಿ ಶಾಸಕ ಸುನಿಲ್‌ ನಾಯ್ಕ್‌ಗೆ ಇದೀಗ ಸಂಕಷ್ಟ ಎದುರಾಗಿದೆ. ಪೀಪಲ್‌ ರೆಪ್ರೆಸೆಂಟೇಶನ್‌ ಕಾಯ್ದೆಯಡಿ ಕಠಿಣ ಕ್ರಮ ಎದುರಿಸುವ ಸಾಧ್ಯತೆ ಇದೆ. ಚುನಾವಣಾ ಆಯೋಗ 40 ಲಕ್ಷ ರೂ. ಹಣವನ್ನು ನಿಗದಿ ಮಾಡಿತ್ತು, ಆದ್ರೆ ಇವರಿಬ್ಬರು 1.5 ಲಕ್ಷಕ್ಕೂ ಹೆಚ್ಚು ಹಣ ಖರ್ಚು ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಒಂದು ವೇಳೆ ಈ ಆರೋಪ ಸಾಬೀತಾದರೆ, ಅವರು 6 ವರ್ಷ ಚುನಾವಣೆಗೆ ಸ್ಪರ್ಧಿಸದಂತೆ ನಿರ್ಬಂಧ ಹೇರಲಾಗುತ್ತದೆ.

ಇದನ್ನೂ ವೀಕ್ಷಿಸಿ:  ಭ್ರಷ್ಟಾಚಾರ ಹಣದಿಂದ ಐಷಾರಾಮಿ ಜೀವನ ನಡೆಸುತ್ತಿದ್ದ ಅಜಿತ್‌ ರೈ: ಪೊಲೀಸರ ಕೈಗೆ ತಗ್ಲಾಕ್ಕೊಂಡಿದ್ದು ಹೇಗೆ ?

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more