ಬಿಜೆಪಿ ಪಾಳೆಯದಲ್ಲಿ ಬಂಡಾಯದ ಕಿಚ್ಚು, 25 ಕ್ಷೇತ್ರಗಳಲ್ಲಿ ಇತರ ಪಕ್ಷಗಳಿಗೆ ಲಾಭ ಹೆಚ್ಚು

ಬಿಜೆಪಿ ಪಾಳೆಯದಲ್ಲಿ ಬಂಡಾಯದ ಕಿಚ್ಚು, 25 ಕ್ಷೇತ್ರಗಳಲ್ಲಿ ಇತರ ಪಕ್ಷಗಳಿಗೆ ಲಾಭ ಹೆಚ್ಚು

Published : Apr 13, 2023, 05:05 PM IST

ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದೆ. 2 ಪಟ್ಟಿ ಬಿಡುಗಡೆ ಬಳಿಕ ಬಂಡಾಯದ ಬೆಂಕಿ ಜೋರಾಗಿದೆ. 25 ಕ್ಷೇತ್ರದಲ್ಲಿ ಬಿಜೆಪಿ ನಾಯಕರು ಬಂಡಾಯದ ಕಿಚ್ಚು ಹಚ್ಚಿದ್ದು, ಇದರಿಂದ ಇತರ ಪಕ್ಷಕ್ಕೆ ಲಾಭವಾಗುವ ಸಾಧ್ಯತೆ ದಟ್ಟವಾಗಿದೆ
 

ಬೆಂಗಳೂರು(ಏ.13): ಕರ್ನಾಟಕ ವಿಧಾನಸಭಾ ಚುನಾವಣೆ ಟಿಕೆಟ್ ಘೋಷಣೆ ಬಿಜೆಪಿ ಸಂಕಷ್ಟ ತೀವ್ರಗೊಳ್ಳುತ್ತಿದೆ. ಒಬ್ಬೊಬ್ಬ ನಾಯಕರು ರಾಜೀನಾಮೆ ನೀಡಿ ಇತರ ಪಕ್ಷಗಳತ್ತ ಮುಖ ಮಾಡಿದ್ದಾರೆ. ಮತ್ತೆ ಕೆಲವರು ಪಕ್ಷೇತ್ರರರಾಗಿ ಸ್ಪರ್ಧೆಗೆ ಸಜ್ಜಾಗಿದ್ದಾರೆ. 25 ಕ್ಷೇತ್ರದಲ್ಲಿ ಬಂಡಾಯದ ಭುಗಿಲೆದ್ದಿದೆ. ಬಿಜೆಪಿ ನಾಯಕರ ನಡೆಯಿಂದ ಇತರ ಪಕ್ಷಗಳಿಗೆ ಲಾಭವಾಗುವ ಎಲ್ಲಾ ಸಾಧ್ಯತೆ ಇದೆ. ಇಷ್ಟೇ ಅಲ್ಲ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಬಿಜೆಪಿ ಬಂಡಾಯವನ್ನೇ ಬಂಡವಾಳ ಮಾಡಿಕೊಳ್ಳುಲು ಮುಂದಾಗಿದೆ.
 
 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more