ಬಿಜೆಪಿ ಪಾಳೆಯದಲ್ಲಿ ಬಂಡಾಯದ ಕಿಚ್ಚು, 25 ಕ್ಷೇತ್ರಗಳಲ್ಲಿ ಇತರ ಪಕ್ಷಗಳಿಗೆ ಲಾಭ ಹೆಚ್ಚು

ಬಿಜೆಪಿ ಪಾಳೆಯದಲ್ಲಿ ಬಂಡಾಯದ ಕಿಚ್ಚು, 25 ಕ್ಷೇತ್ರಗಳಲ್ಲಿ ಇತರ ಪಕ್ಷಗಳಿಗೆ ಲಾಭ ಹೆಚ್ಚು

Published : Apr 13, 2023, 05:05 PM IST

ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದೆ. 2 ಪಟ್ಟಿ ಬಿಡುಗಡೆ ಬಳಿಕ ಬಂಡಾಯದ ಬೆಂಕಿ ಜೋರಾಗಿದೆ. 25 ಕ್ಷೇತ್ರದಲ್ಲಿ ಬಿಜೆಪಿ ನಾಯಕರು ಬಂಡಾಯದ ಕಿಚ್ಚು ಹಚ್ಚಿದ್ದು, ಇದರಿಂದ ಇತರ ಪಕ್ಷಕ್ಕೆ ಲಾಭವಾಗುವ ಸಾಧ್ಯತೆ ದಟ್ಟವಾಗಿದೆ
 

ಬೆಂಗಳೂರು(ಏ.13): ಕರ್ನಾಟಕ ವಿಧಾನಸಭಾ ಚುನಾವಣೆ ಟಿಕೆಟ್ ಘೋಷಣೆ ಬಿಜೆಪಿ ಸಂಕಷ್ಟ ತೀವ್ರಗೊಳ್ಳುತ್ತಿದೆ. ಒಬ್ಬೊಬ್ಬ ನಾಯಕರು ರಾಜೀನಾಮೆ ನೀಡಿ ಇತರ ಪಕ್ಷಗಳತ್ತ ಮುಖ ಮಾಡಿದ್ದಾರೆ. ಮತ್ತೆ ಕೆಲವರು ಪಕ್ಷೇತ್ರರರಾಗಿ ಸ್ಪರ್ಧೆಗೆ ಸಜ್ಜಾಗಿದ್ದಾರೆ. 25 ಕ್ಷೇತ್ರದಲ್ಲಿ ಬಂಡಾಯದ ಭುಗಿಲೆದ್ದಿದೆ. ಬಿಜೆಪಿ ನಾಯಕರ ನಡೆಯಿಂದ ಇತರ ಪಕ್ಷಗಳಿಗೆ ಲಾಭವಾಗುವ ಎಲ್ಲಾ ಸಾಧ್ಯತೆ ಇದೆ. ಇಷ್ಟೇ ಅಲ್ಲ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಬಿಜೆಪಿ ಬಂಡಾಯವನ್ನೇ ಬಂಡವಾಳ ಮಾಡಿಕೊಳ್ಳುಲು ಮುಂದಾಗಿದೆ.
 
 

23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
Read more