ಬಿಜೆಪಿ ಪಾಳೆಯದಲ್ಲಿ ಬಂಡಾಯದ ಕಿಚ್ಚು, 25 ಕ್ಷೇತ್ರಗಳಲ್ಲಿ ಇತರ ಪಕ್ಷಗಳಿಗೆ ಲಾಭ ಹೆಚ್ಚು

ಬಿಜೆಪಿ ಪಾಳೆಯದಲ್ಲಿ ಬಂಡಾಯದ ಕಿಚ್ಚು, 25 ಕ್ಷೇತ್ರಗಳಲ್ಲಿ ಇತರ ಪಕ್ಷಗಳಿಗೆ ಲಾಭ ಹೆಚ್ಚು

Published : Apr 13, 2023, 05:05 PM IST

ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದೆ. 2 ಪಟ್ಟಿ ಬಿಡುಗಡೆ ಬಳಿಕ ಬಂಡಾಯದ ಬೆಂಕಿ ಜೋರಾಗಿದೆ. 25 ಕ್ಷೇತ್ರದಲ್ಲಿ ಬಿಜೆಪಿ ನಾಯಕರು ಬಂಡಾಯದ ಕಿಚ್ಚು ಹಚ್ಚಿದ್ದು, ಇದರಿಂದ ಇತರ ಪಕ್ಷಕ್ಕೆ ಲಾಭವಾಗುವ ಸಾಧ್ಯತೆ ದಟ್ಟವಾಗಿದೆ
 

ಬೆಂಗಳೂರು(ಏ.13): ಕರ್ನಾಟಕ ವಿಧಾನಸಭಾ ಚುನಾವಣೆ ಟಿಕೆಟ್ ಘೋಷಣೆ ಬಿಜೆಪಿ ಸಂಕಷ್ಟ ತೀವ್ರಗೊಳ್ಳುತ್ತಿದೆ. ಒಬ್ಬೊಬ್ಬ ನಾಯಕರು ರಾಜೀನಾಮೆ ನೀಡಿ ಇತರ ಪಕ್ಷಗಳತ್ತ ಮುಖ ಮಾಡಿದ್ದಾರೆ. ಮತ್ತೆ ಕೆಲವರು ಪಕ್ಷೇತ್ರರರಾಗಿ ಸ್ಪರ್ಧೆಗೆ ಸಜ್ಜಾಗಿದ್ದಾರೆ. 25 ಕ್ಷೇತ್ರದಲ್ಲಿ ಬಂಡಾಯದ ಭುಗಿಲೆದ್ದಿದೆ. ಬಿಜೆಪಿ ನಾಯಕರ ನಡೆಯಿಂದ ಇತರ ಪಕ್ಷಗಳಿಗೆ ಲಾಭವಾಗುವ ಎಲ್ಲಾ ಸಾಧ್ಯತೆ ಇದೆ. ಇಷ್ಟೇ ಅಲ್ಲ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಬಿಜೆಪಿ ಬಂಡಾಯವನ್ನೇ ಬಂಡವಾಳ ಮಾಡಿಕೊಳ್ಳುಲು ಮುಂದಾಗಿದೆ.
 
 

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more