ಬಿಜೆಪಿ ಪಾಳೆಯದಲ್ಲಿ ಬಂಡಾಯದ ಕಿಚ್ಚು, 25 ಕ್ಷೇತ್ರಗಳಲ್ಲಿ ಇತರ ಪಕ್ಷಗಳಿಗೆ ಲಾಭ ಹೆಚ್ಚು

ಬಿಜೆಪಿ ಪಾಳೆಯದಲ್ಲಿ ಬಂಡಾಯದ ಕಿಚ್ಚು, 25 ಕ್ಷೇತ್ರಗಳಲ್ಲಿ ಇತರ ಪಕ್ಷಗಳಿಗೆ ಲಾಭ ಹೆಚ್ಚು

Published : Apr 13, 2023, 05:05 PM IST

ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದೆ. 2 ಪಟ್ಟಿ ಬಿಡುಗಡೆ ಬಳಿಕ ಬಂಡಾಯದ ಬೆಂಕಿ ಜೋರಾಗಿದೆ. 25 ಕ್ಷೇತ್ರದಲ್ಲಿ ಬಿಜೆಪಿ ನಾಯಕರು ಬಂಡಾಯದ ಕಿಚ್ಚು ಹಚ್ಚಿದ್ದು, ಇದರಿಂದ ಇತರ ಪಕ್ಷಕ್ಕೆ ಲಾಭವಾಗುವ ಸಾಧ್ಯತೆ ದಟ್ಟವಾಗಿದೆ
 

ಬೆಂಗಳೂರು(ಏ.13): ಕರ್ನಾಟಕ ವಿಧಾನಸಭಾ ಚುನಾವಣೆ ಟಿಕೆಟ್ ಘೋಷಣೆ ಬಿಜೆಪಿ ಸಂಕಷ್ಟ ತೀವ್ರಗೊಳ್ಳುತ್ತಿದೆ. ಒಬ್ಬೊಬ್ಬ ನಾಯಕರು ರಾಜೀನಾಮೆ ನೀಡಿ ಇತರ ಪಕ್ಷಗಳತ್ತ ಮುಖ ಮಾಡಿದ್ದಾರೆ. ಮತ್ತೆ ಕೆಲವರು ಪಕ್ಷೇತ್ರರರಾಗಿ ಸ್ಪರ್ಧೆಗೆ ಸಜ್ಜಾಗಿದ್ದಾರೆ. 25 ಕ್ಷೇತ್ರದಲ್ಲಿ ಬಂಡಾಯದ ಭುಗಿಲೆದ್ದಿದೆ. ಬಿಜೆಪಿ ನಾಯಕರ ನಡೆಯಿಂದ ಇತರ ಪಕ್ಷಗಳಿಗೆ ಲಾಭವಾಗುವ ಎಲ್ಲಾ ಸಾಧ್ಯತೆ ಇದೆ. ಇಷ್ಟೇ ಅಲ್ಲ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಬಿಜೆಪಿ ಬಂಡಾಯವನ್ನೇ ಬಂಡವಾಳ ಮಾಡಿಕೊಳ್ಳುಲು ಮುಂದಾಗಿದೆ.
 
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more