ಬಿಜೆಪಿ ಪಾಳೆಯದಲ್ಲಿ ಬಂಡಾಯದ ಕಿಚ್ಚು, 25 ಕ್ಷೇತ್ರಗಳಲ್ಲಿ ಇತರ ಪಕ್ಷಗಳಿಗೆ ಲಾಭ ಹೆಚ್ಚು

ಬಿಜೆಪಿ ಪಾಳೆಯದಲ್ಲಿ ಬಂಡಾಯದ ಕಿಚ್ಚು, 25 ಕ್ಷೇತ್ರಗಳಲ್ಲಿ ಇತರ ಪಕ್ಷಗಳಿಗೆ ಲಾಭ ಹೆಚ್ಚು

Published : Apr 13, 2023, 05:05 PM IST

ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದೆ. 2 ಪಟ್ಟಿ ಬಿಡುಗಡೆ ಬಳಿಕ ಬಂಡಾಯದ ಬೆಂಕಿ ಜೋರಾಗಿದೆ. 25 ಕ್ಷೇತ್ರದಲ್ಲಿ ಬಿಜೆಪಿ ನಾಯಕರು ಬಂಡಾಯದ ಕಿಚ್ಚು ಹಚ್ಚಿದ್ದು, ಇದರಿಂದ ಇತರ ಪಕ್ಷಕ್ಕೆ ಲಾಭವಾಗುವ ಸಾಧ್ಯತೆ ದಟ್ಟವಾಗಿದೆ
 

ಬೆಂಗಳೂರು(ಏ.13): ಕರ್ನಾಟಕ ವಿಧಾನಸಭಾ ಚುನಾವಣೆ ಟಿಕೆಟ್ ಘೋಷಣೆ ಬಿಜೆಪಿ ಸಂಕಷ್ಟ ತೀವ್ರಗೊಳ್ಳುತ್ತಿದೆ. ಒಬ್ಬೊಬ್ಬ ನಾಯಕರು ರಾಜೀನಾಮೆ ನೀಡಿ ಇತರ ಪಕ್ಷಗಳತ್ತ ಮುಖ ಮಾಡಿದ್ದಾರೆ. ಮತ್ತೆ ಕೆಲವರು ಪಕ್ಷೇತ್ರರರಾಗಿ ಸ್ಪರ್ಧೆಗೆ ಸಜ್ಜಾಗಿದ್ದಾರೆ. 25 ಕ್ಷೇತ್ರದಲ್ಲಿ ಬಂಡಾಯದ ಭುಗಿಲೆದ್ದಿದೆ. ಬಿಜೆಪಿ ನಾಯಕರ ನಡೆಯಿಂದ ಇತರ ಪಕ್ಷಗಳಿಗೆ ಲಾಭವಾಗುವ ಎಲ್ಲಾ ಸಾಧ್ಯತೆ ಇದೆ. ಇಷ್ಟೇ ಅಲ್ಲ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಬಿಜೆಪಿ ಬಂಡಾಯವನ್ನೇ ಬಂಡವಾಳ ಮಾಡಿಕೊಳ್ಳುಲು ಮುಂದಾಗಿದೆ.
 
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more