News Hour:ಕರ್ನಾಟಕದ 19 ಕ್ಷೇತ್ರಗಳಿಗೆ ಬಿಜೆಪಿ ಪಟ್ಟಿ ಫೈನಲ್‌!

News Hour:ಕರ್ನಾಟಕದ 19 ಕ್ಷೇತ್ರಗಳಿಗೆ ಬಿಜೆಪಿ ಪಟ್ಟಿ ಫೈನಲ್‌!

Published : Mar 12, 2024, 10:58 PM IST

ಮುಂದಿನ ಲೋಕಭಾ ಚುನಾವಣೆಗೆ ಬಿಜೆಪಿ 2ನೇ ಪಟ್ಟಿ ಬಿಡುಗಡೆಗೆ ಉತ್ಸುಕವಾಗಿದ್ದು, ರಾಜ್ಯ 19 ಕ್ಷೇತ್ರಗಳಿಗೆ ಪಟ್ಟಿ ಫೈನಲ್‌ ಆಗಿದೆ ಎನ್ನಲಾಗಿದೆ. ಅದರೊಂದಿಗೆ ಟಿಕೆಟ್‌ ಆಕಾಂಕ್ಷಿಗಳಿಗೂ ಢವಢವ ಶುರುವಾಗಿದೆ.
 

ಬೆಂಗಳೂರು (ಮಾ.12): ಯಾವುದೇ ಕ್ಷಣದಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ. 10 ಹಾಲಿ ಸಂಸದರು ಸೇರಿ 19 ಕ್ಷೇತ್ರಕ್ಕೆ ಟಿಕೆಟ್ ಫೈನಲ್ ಆಗಿದೆ. ಹೊಸ ಪ್ರಯೋಗಕ್ಕೆ ಮೋದಿ, ಅಮಿತ್ ಶಾ ಗ್ರೀನ್​ಸಿಗ್ನಲ್ ನೀಡಿದ್ದಾರೆ.

ಇನ್ನು ಬಿಜೆಪಿ ಸಂಸದ ಪ್ರತಾಪ್ ಸಿಂಹ ಹ್ಯಾಟ್ರಿಕ್ ಕನಸು ಭಗ್ನವಾಗುವ ಸಾಧ್ಯತೆ. ಮೈಸೂರಿಂದ ಯುದುವೀರ್  ಒಡೆಯರ್​ ಸ್ಪರ್ಧೆ ಬಹುತೇಕ ಫಿಕ್ಸ್​ ಆಗಿದೆ. ಮಹಾರಾಜರ ಪರ ಸ್ಥಳೀಯ ಬಿಜೆಪಿ ನಾಯಕರು ಬ್ಯಾಟಿಂಗ್‌ ಮಾಡಿದ್ದಾರೆ. ಪ್ರತಾಪ್‌ ಸಿಂಹ ಮಾತ್ರವಲ್ಲ, ನಳೀನ್‌ ಕುಮಾರ್‌ ಕಟೀಲ್‌, ಕಲಬುರಗಿ ಸಂಸದ ಉಮೇಶ್‌ ಯಾದವ್‌, ವಿಜಯಪುರ ರಮೇಶ್‌ ಜಿಗಜಿಣಗಿ ಅವರಿಗೂ ಟಿಕೆಟ್ ಟೆನ್ಶನ್‌ ಆರಂಭವಾಗಿದೆ.

ಪ್ರತಾಪ್‌ ಸಿಂಹಗೆ ಟಿಕೆಟ್‌ ಮಿಸ್‌, ಯದುವೀರ್ ಸ್ಪರ್ಧೆ?: ಮೈಸೂರಲ್ಲಿ ಅಭ್ಯರ್ಥಿ ಬದಲಾವಣೆ ಸುಳಿವು ಕೊಟ್ಟ ವಿಜಯೇಂದ್ರ!

ಅದರೊಂದಿಗೆ ಟಿಕೆಟ್ ಆಕಾಂಕ್ಷಿಗಳಿಗೆ ಮೋದಿ, ಅಮಿತ್ ಶಾ ಶಾಕ್‌ ಕೊಡ್ತಾರಾ ಎನ್ನುವ ಪ್ರಶ್ನೆಗಳೂ ಎದ್ದಿವೆ.  ಮೂವರು ಮಾಜಿ CM,ಮಾಜಿ ರಾಜ್ಯಾಧ್ಯಕ್ಷರಿಗೂ ಟೆನ್ಷನ್​ ಶುರುವಾಗಿದೆ. ಜೆಡಿಎಸ್​​ಗೆ​ ಎರಡೇ ಕ್ಷೇತ್ರ ಬಿಟ್ಟು ಕೊಡಲು ಪ್ಲಾನ್  ಮಾಡಲಾಗಿದೆ.
 

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more