News Hour:ಕರ್ನಾಟಕದ 19 ಕ್ಷೇತ್ರಗಳಿಗೆ ಬಿಜೆಪಿ ಪಟ್ಟಿ ಫೈನಲ್‌!

News Hour:ಕರ್ನಾಟಕದ 19 ಕ್ಷೇತ್ರಗಳಿಗೆ ಬಿಜೆಪಿ ಪಟ್ಟಿ ಫೈನಲ್‌!

Published : Mar 12, 2024, 10:58 PM IST

ಮುಂದಿನ ಲೋಕಭಾ ಚುನಾವಣೆಗೆ ಬಿಜೆಪಿ 2ನೇ ಪಟ್ಟಿ ಬಿಡುಗಡೆಗೆ ಉತ್ಸುಕವಾಗಿದ್ದು, ರಾಜ್ಯ 19 ಕ್ಷೇತ್ರಗಳಿಗೆ ಪಟ್ಟಿ ಫೈನಲ್‌ ಆಗಿದೆ ಎನ್ನಲಾಗಿದೆ. ಅದರೊಂದಿಗೆ ಟಿಕೆಟ್‌ ಆಕಾಂಕ್ಷಿಗಳಿಗೂ ಢವಢವ ಶುರುವಾಗಿದೆ.
 

ಬೆಂಗಳೂರು (ಮಾ.12): ಯಾವುದೇ ಕ್ಷಣದಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ. 10 ಹಾಲಿ ಸಂಸದರು ಸೇರಿ 19 ಕ್ಷೇತ್ರಕ್ಕೆ ಟಿಕೆಟ್ ಫೈನಲ್ ಆಗಿದೆ. ಹೊಸ ಪ್ರಯೋಗಕ್ಕೆ ಮೋದಿ, ಅಮಿತ್ ಶಾ ಗ್ರೀನ್​ಸಿಗ್ನಲ್ ನೀಡಿದ್ದಾರೆ.

ಇನ್ನು ಬಿಜೆಪಿ ಸಂಸದ ಪ್ರತಾಪ್ ಸಿಂಹ ಹ್ಯಾಟ್ರಿಕ್ ಕನಸು ಭಗ್ನವಾಗುವ ಸಾಧ್ಯತೆ. ಮೈಸೂರಿಂದ ಯುದುವೀರ್  ಒಡೆಯರ್​ ಸ್ಪರ್ಧೆ ಬಹುತೇಕ ಫಿಕ್ಸ್​ ಆಗಿದೆ. ಮಹಾರಾಜರ ಪರ ಸ್ಥಳೀಯ ಬಿಜೆಪಿ ನಾಯಕರು ಬ್ಯಾಟಿಂಗ್‌ ಮಾಡಿದ್ದಾರೆ. ಪ್ರತಾಪ್‌ ಸಿಂಹ ಮಾತ್ರವಲ್ಲ, ನಳೀನ್‌ ಕುಮಾರ್‌ ಕಟೀಲ್‌, ಕಲಬುರಗಿ ಸಂಸದ ಉಮೇಶ್‌ ಯಾದವ್‌, ವಿಜಯಪುರ ರಮೇಶ್‌ ಜಿಗಜಿಣಗಿ ಅವರಿಗೂ ಟಿಕೆಟ್ ಟೆನ್ಶನ್‌ ಆರಂಭವಾಗಿದೆ.

ಪ್ರತಾಪ್‌ ಸಿಂಹಗೆ ಟಿಕೆಟ್‌ ಮಿಸ್‌, ಯದುವೀರ್ ಸ್ಪರ್ಧೆ?: ಮೈಸೂರಲ್ಲಿ ಅಭ್ಯರ್ಥಿ ಬದಲಾವಣೆ ಸುಳಿವು ಕೊಟ್ಟ ವಿಜಯೇಂದ್ರ!

ಅದರೊಂದಿಗೆ ಟಿಕೆಟ್ ಆಕಾಂಕ್ಷಿಗಳಿಗೆ ಮೋದಿ, ಅಮಿತ್ ಶಾ ಶಾಕ್‌ ಕೊಡ್ತಾರಾ ಎನ್ನುವ ಪ್ರಶ್ನೆಗಳೂ ಎದ್ದಿವೆ.  ಮೂವರು ಮಾಜಿ CM,ಮಾಜಿ ರಾಜ್ಯಾಧ್ಯಕ್ಷರಿಗೂ ಟೆನ್ಷನ್​ ಶುರುವಾಗಿದೆ. ಜೆಡಿಎಸ್​​ಗೆ​ ಎರಡೇ ಕ್ಷೇತ್ರ ಬಿಟ್ಟು ಕೊಡಲು ಪ್ಲಾನ್  ಮಾಡಲಾಗಿದೆ.
 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more