News Hour:ಕರ್ನಾಟಕದ 19 ಕ್ಷೇತ್ರಗಳಿಗೆ ಬಿಜೆಪಿ ಪಟ್ಟಿ ಫೈನಲ್‌!

News Hour:ಕರ್ನಾಟಕದ 19 ಕ್ಷೇತ್ರಗಳಿಗೆ ಬಿಜೆಪಿ ಪಟ್ಟಿ ಫೈನಲ್‌!

Published : Mar 12, 2024, 10:58 PM IST

ಮುಂದಿನ ಲೋಕಭಾ ಚುನಾವಣೆಗೆ ಬಿಜೆಪಿ 2ನೇ ಪಟ್ಟಿ ಬಿಡುಗಡೆಗೆ ಉತ್ಸುಕವಾಗಿದ್ದು, ರಾಜ್ಯ 19 ಕ್ಷೇತ್ರಗಳಿಗೆ ಪಟ್ಟಿ ಫೈನಲ್‌ ಆಗಿದೆ ಎನ್ನಲಾಗಿದೆ. ಅದರೊಂದಿಗೆ ಟಿಕೆಟ್‌ ಆಕಾಂಕ್ಷಿಗಳಿಗೂ ಢವಢವ ಶುರುವಾಗಿದೆ.
 

ಬೆಂಗಳೂರು (ಮಾ.12): ಯಾವುದೇ ಕ್ಷಣದಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ. 10 ಹಾಲಿ ಸಂಸದರು ಸೇರಿ 19 ಕ್ಷೇತ್ರಕ್ಕೆ ಟಿಕೆಟ್ ಫೈನಲ್ ಆಗಿದೆ. ಹೊಸ ಪ್ರಯೋಗಕ್ಕೆ ಮೋದಿ, ಅಮಿತ್ ಶಾ ಗ್ರೀನ್​ಸಿಗ್ನಲ್ ನೀಡಿದ್ದಾರೆ.

ಇನ್ನು ಬಿಜೆಪಿ ಸಂಸದ ಪ್ರತಾಪ್ ಸಿಂಹ ಹ್ಯಾಟ್ರಿಕ್ ಕನಸು ಭಗ್ನವಾಗುವ ಸಾಧ್ಯತೆ. ಮೈಸೂರಿಂದ ಯುದುವೀರ್  ಒಡೆಯರ್​ ಸ್ಪರ್ಧೆ ಬಹುತೇಕ ಫಿಕ್ಸ್​ ಆಗಿದೆ. ಮಹಾರಾಜರ ಪರ ಸ್ಥಳೀಯ ಬಿಜೆಪಿ ನಾಯಕರು ಬ್ಯಾಟಿಂಗ್‌ ಮಾಡಿದ್ದಾರೆ. ಪ್ರತಾಪ್‌ ಸಿಂಹ ಮಾತ್ರವಲ್ಲ, ನಳೀನ್‌ ಕುಮಾರ್‌ ಕಟೀಲ್‌, ಕಲಬುರಗಿ ಸಂಸದ ಉಮೇಶ್‌ ಯಾದವ್‌, ವಿಜಯಪುರ ರಮೇಶ್‌ ಜಿಗಜಿಣಗಿ ಅವರಿಗೂ ಟಿಕೆಟ್ ಟೆನ್ಶನ್‌ ಆರಂಭವಾಗಿದೆ.

ಪ್ರತಾಪ್‌ ಸಿಂಹಗೆ ಟಿಕೆಟ್‌ ಮಿಸ್‌, ಯದುವೀರ್ ಸ್ಪರ್ಧೆ?: ಮೈಸೂರಲ್ಲಿ ಅಭ್ಯರ್ಥಿ ಬದಲಾವಣೆ ಸುಳಿವು ಕೊಟ್ಟ ವಿಜಯೇಂದ್ರ!

ಅದರೊಂದಿಗೆ ಟಿಕೆಟ್ ಆಕಾಂಕ್ಷಿಗಳಿಗೆ ಮೋದಿ, ಅಮಿತ್ ಶಾ ಶಾಕ್‌ ಕೊಡ್ತಾರಾ ಎನ್ನುವ ಪ್ರಶ್ನೆಗಳೂ ಎದ್ದಿವೆ.  ಮೂವರು ಮಾಜಿ CM,ಮಾಜಿ ರಾಜ್ಯಾಧ್ಯಕ್ಷರಿಗೂ ಟೆನ್ಷನ್​ ಶುರುವಾಗಿದೆ. ಜೆಡಿಎಸ್​​ಗೆ​ ಎರಡೇ ಕ್ಷೇತ್ರ ಬಿಟ್ಟು ಕೊಡಲು ಪ್ಲಾನ್  ಮಾಡಲಾಗಿದೆ.
 

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more