News Hour:ಕರ್ನಾಟಕದ 19 ಕ್ಷೇತ್ರಗಳಿಗೆ ಬಿಜೆಪಿ ಪಟ್ಟಿ ಫೈನಲ್‌!

News Hour:ಕರ್ನಾಟಕದ 19 ಕ್ಷೇತ್ರಗಳಿಗೆ ಬಿಜೆಪಿ ಪಟ್ಟಿ ಫೈನಲ್‌!

Published : Mar 12, 2024, 10:58 PM IST

ಮುಂದಿನ ಲೋಕಭಾ ಚುನಾವಣೆಗೆ ಬಿಜೆಪಿ 2ನೇ ಪಟ್ಟಿ ಬಿಡುಗಡೆಗೆ ಉತ್ಸುಕವಾಗಿದ್ದು, ರಾಜ್ಯ 19 ಕ್ಷೇತ್ರಗಳಿಗೆ ಪಟ್ಟಿ ಫೈನಲ್‌ ಆಗಿದೆ ಎನ್ನಲಾಗಿದೆ. ಅದರೊಂದಿಗೆ ಟಿಕೆಟ್‌ ಆಕಾಂಕ್ಷಿಗಳಿಗೂ ಢವಢವ ಶುರುವಾಗಿದೆ.
 

ಬೆಂಗಳೂರು (ಮಾ.12): ಯಾವುದೇ ಕ್ಷಣದಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ. 10 ಹಾಲಿ ಸಂಸದರು ಸೇರಿ 19 ಕ್ಷೇತ್ರಕ್ಕೆ ಟಿಕೆಟ್ ಫೈನಲ್ ಆಗಿದೆ. ಹೊಸ ಪ್ರಯೋಗಕ್ಕೆ ಮೋದಿ, ಅಮಿತ್ ಶಾ ಗ್ರೀನ್​ಸಿಗ್ನಲ್ ನೀಡಿದ್ದಾರೆ.

ಇನ್ನು ಬಿಜೆಪಿ ಸಂಸದ ಪ್ರತಾಪ್ ಸಿಂಹ ಹ್ಯಾಟ್ರಿಕ್ ಕನಸು ಭಗ್ನವಾಗುವ ಸಾಧ್ಯತೆ. ಮೈಸೂರಿಂದ ಯುದುವೀರ್  ಒಡೆಯರ್​ ಸ್ಪರ್ಧೆ ಬಹುತೇಕ ಫಿಕ್ಸ್​ ಆಗಿದೆ. ಮಹಾರಾಜರ ಪರ ಸ್ಥಳೀಯ ಬಿಜೆಪಿ ನಾಯಕರು ಬ್ಯಾಟಿಂಗ್‌ ಮಾಡಿದ್ದಾರೆ. ಪ್ರತಾಪ್‌ ಸಿಂಹ ಮಾತ್ರವಲ್ಲ, ನಳೀನ್‌ ಕುಮಾರ್‌ ಕಟೀಲ್‌, ಕಲಬುರಗಿ ಸಂಸದ ಉಮೇಶ್‌ ಯಾದವ್‌, ವಿಜಯಪುರ ರಮೇಶ್‌ ಜಿಗಜಿಣಗಿ ಅವರಿಗೂ ಟಿಕೆಟ್ ಟೆನ್ಶನ್‌ ಆರಂಭವಾಗಿದೆ.

ಪ್ರತಾಪ್‌ ಸಿಂಹಗೆ ಟಿಕೆಟ್‌ ಮಿಸ್‌, ಯದುವೀರ್ ಸ್ಪರ್ಧೆ?: ಮೈಸೂರಲ್ಲಿ ಅಭ್ಯರ್ಥಿ ಬದಲಾವಣೆ ಸುಳಿವು ಕೊಟ್ಟ ವಿಜಯೇಂದ್ರ!

ಅದರೊಂದಿಗೆ ಟಿಕೆಟ್ ಆಕಾಂಕ್ಷಿಗಳಿಗೆ ಮೋದಿ, ಅಮಿತ್ ಶಾ ಶಾಕ್‌ ಕೊಡ್ತಾರಾ ಎನ್ನುವ ಪ್ರಶ್ನೆಗಳೂ ಎದ್ದಿವೆ.  ಮೂವರು ಮಾಜಿ CM,ಮಾಜಿ ರಾಜ್ಯಾಧ್ಯಕ್ಷರಿಗೂ ಟೆನ್ಷನ್​ ಶುರುವಾಗಿದೆ. ಜೆಡಿಎಸ್​​ಗೆ​ ಎರಡೇ ಕ್ಷೇತ್ರ ಬಿಟ್ಟು ಕೊಡಲು ಪ್ಲಾನ್  ಮಾಡಲಾಗಿದೆ.
 

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more