ಬಿಜೆಪಿಯಲ್ಲಿ ಬಹಳ ಎಚ್ಚರಿಕೆಯಿಂದ ಅಭ್ಯರ್ಥಿಗಳ ಆಯ್ಕೆ, ಪ್ರತಿ ಕ್ಷೇತ್ರದಿಂದ ಮೂವರು ಆಕಾಂಕ್ಷಿಗಳ ಹೆಸರು!

ಬಿಜೆಪಿಯಲ್ಲಿ ಬಹಳ ಎಚ್ಚರಿಕೆಯಿಂದ ಅಭ್ಯರ್ಥಿಗಳ ಆಯ್ಕೆ, ಪ್ರತಿ ಕ್ಷೇತ್ರದಿಂದ ಮೂವರು ಆಕಾಂಕ್ಷಿಗಳ ಹೆಸರು!

Published : Apr 05, 2023, 10:33 PM IST

ಬಿಜೆಪಿಯ ರಾಜ್ಯ ಕೋರ್‌ ಕಮಿಟಿ ಮತ್ತು ಚುನಾವಣಾ ಸಮಿತಿಗಳ ಸಭೆಯಲ್ಲಿ ಮೊದಲ ದಿನ 102 ವಿಧಾನಸಭಾ ಕ್ಷೇತ್ರಗಳಿಗೆ ತಲಾ ಮೂರು ಹೆಸರುಗಳನ್ನು ಒಳಗೊಂಡ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ.

ಬೆಂಗಳೂರು (ಏ.5): ಪ್ರಸಕ್ತ ವಿಧಾನಸಭಾ ಚುನಾವಣೆಗೆ ಪ್ರತಿ ವಿಧಾನಸಭಾ ಕ್ಷೇತ್ರದಿಂದ ಕಡ್ಡಾಯವಾಗಿ ಮೂವರು ಆಕಾಂಕ್ಷಿಗಳ ಅಥವಾ ಸಂಭಾವ್ಯ ಅಭ್ಯರ್ಥಿಗಳ ಹೆಸರುಗಳನ್ನು ಶಿಫಾರಸು ಮಾಡುವಂತೆ ಬಿಜೆಪಿ ಹೈಕಮಾಂಡ್‌ ರಾಜ್ಯ ಘಟಕಕ್ಕೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ನಗರದ ಹೊರವಲಯದ ರೆಸಾರ್ಚ್‌ವೊಂದರಲ್ಲಿ ನಡೆದ ಬಿಜೆಪಿಯ ರಾಜ್ಯ ಕೋರ್‌ ಕಮಿಟಿ ಮತ್ತು ಚುನಾವಣಾ ಸಮಿತಿಗಳ ಸಭೆಯಲ್ಲಿ ಮೊದಲ ದಿನ 102 ವಿಧಾನಸಭಾ ಕ್ಷೇತ್ರಗಳಿಗೆ ತಲಾ ಮೂರು ಹೆಸರುಗಳನ್ನು ಒಳಗೊಂಡ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ಸಾಮಾನ್ಯವಾಗಿ ಹಿಂದಿನ ಚುನಾವಣೆಗಳಲ್ಲಿ ರಾಜ್ಯ ಕೋರ್‌ ಕಮಿಟಿಯು ಎರಡು ಅಥವಾ ಮೂರು ಗಂಟೆಗಳ ಸಭೆ ನಡೆಸಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಸಿದ್ಧಪಡಿಸಿ ದೆಹಲಿಗೆ ಕಳುಹಿಸುತ್ತಿತ್ತು. ಇದೇ ಮೊದಲ ಬಾರಿಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಎರಡು ದಿನಗಳ ಕಾಲ ಸುದೀರ್ಘ ಕೋರ್‌ ಕಮಿಟಿ ಸಭೆ ನಡೆಯುತ್ತಿದೆ.

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more