ರಾಜ್ಯ ಗೆಲ್ಲಲು ಚಾಣಕ್ಯನ ತಂತ್ರಗಾರಿಕೆ: ಗೌಡರ ಭದ್ರಕೋಟೆಯಲ್ಲಿ 'ಜಾತಿ ಅಸ್ತ್ರ'

ರಾಜ್ಯ ಗೆಲ್ಲಲು ಚಾಣಕ್ಯನ ತಂತ್ರಗಾರಿಕೆ: ಗೌಡರ ಭದ್ರಕೋಟೆಯಲ್ಲಿ 'ಜಾತಿ ಅಸ್ತ್ರ'

Published : Jan 03, 2023, 12:19 PM IST

ಹಳೇ ಮೈಸೂರು ಭಾಗದಲ್ಲಿ ಕೇಸರಿ ಪತಾಕೆ ಹಾರಿಸುವ ಅಮಿತ್ ಶಾ ತಂತ್ರ ರೂಪಿಸಿದ್ದು, ಗೌಡರ ಕೋಟೆಯಲ್ಲಿ ಈ ಬಾರಿ ಕಮಲ ಅರಳುತ್ತಾ ಎಂಬ ಕುತೂಹಲ ಮೂಡಿದೆ.
 

ದಕ್ಷಿಣ ಭಾರತದ ಹೆಬ್ಬಾಗಿಲನ್ನು ಭದ್ರ ಪಡಿಸಿಕೊಳ್ಳಲು ಕೇಸರಿ ಚಾಣಕ್ಯ ಅಮಿತ್ ಶಾ ರೋಚಕ ತಂತ್ರ ರೂಪಿಸುತ್ತಿದ್ದು, ಆ ತಂತ್ರಗಾರಿಕೆಯಲ್ಲಿ ಗೌಡರ ಕೋಟೆಯೇ ಅವರ ಟಾರ್ಗೆಟ್ ಆಗಿದೆ. ಕರ್ನಾಟಕ ಕುರುಕ್ಷೇತ್ರವನ್ನು ಗೆದ್ದು ಕೇಸರಿ ಸಾಮ್ರಾಜ್ಯ ಕಟ್ಟಲು ಹೊರಟಿರೋ ಅಮಿತ್ ಶಾ, ಜಾತಿವ್ಯೂಹವೊಂದನ್ನು ಹೆಣೆದಿದ್ದಾರೆ. ಗೌಡರ ಒಡ್ಡೋಲಗದಲ್ಲಿ ಕೇಸರಿ ದರ್ಬಾರ್ ನಡೆಸಲು ಈ ಜಾತಿವ್ಯೂಹವೇ ಅಸ್ತ್ರ ಅಂತಿದ್ದಾರೆ. ಪೂರ್ಣ ಬಹುಮತದ ಬಿಜೆಪಿ ಸರ್ಕಾರಕ್ಕೆ ಅಡ್ಡಿಯಾಗಿರೋದೇ ಒಕ್ಕಲಿಗರ ಕೋಟೆ ಹಳೇ ಮೈಸೂರು ಪ್ರಾಂತ್ಯ. ಅದೇ ಪ್ರಾಂತ್ಯದಲ್ಲಿ ಕೇಸರಿ ಪತಾಕೆ ಹಾರಿಸ್ಬೇಕು ಅನ್ನೋದು ಬಿಜೆಪಿ ಚಾಣಕ್ಯನ ಕನಸು. ಅಷ್ಟಕ್ಕೂ ಏನಿದು ಅಮಿತ್ ಶಾ ಬರೆದ ಈ ವಿಕ್ಟರಿ ಶಾಸನ ಎಂಬ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

Congress convention: ಬಿಜೆಪಿ ಶಕ್ತಿ ಕೇಂದ್ರ ಹುಬ್ಬಳ್ಳಿ-ಧಾರವಾಡದಲ್ ...

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more