ರಾಜ್ಯ ಗೆಲ್ಲಲು ಚಾಣಕ್ಯನ ತಂತ್ರಗಾರಿಕೆ: ಗೌಡರ ಭದ್ರಕೋಟೆಯಲ್ಲಿ 'ಜಾತಿ ಅಸ್ತ್ರ'

ರಾಜ್ಯ ಗೆಲ್ಲಲು ಚಾಣಕ್ಯನ ತಂತ್ರಗಾರಿಕೆ: ಗೌಡರ ಭದ್ರಕೋಟೆಯಲ್ಲಿ 'ಜಾತಿ ಅಸ್ತ್ರ'

Published : Jan 03, 2023, 12:19 PM IST

ಹಳೇ ಮೈಸೂರು ಭಾಗದಲ್ಲಿ ಕೇಸರಿ ಪತಾಕೆ ಹಾರಿಸುವ ಅಮಿತ್ ಶಾ ತಂತ್ರ ರೂಪಿಸಿದ್ದು, ಗೌಡರ ಕೋಟೆಯಲ್ಲಿ ಈ ಬಾರಿ ಕಮಲ ಅರಳುತ್ತಾ ಎಂಬ ಕುತೂಹಲ ಮೂಡಿದೆ.
 

ದಕ್ಷಿಣ ಭಾರತದ ಹೆಬ್ಬಾಗಿಲನ್ನು ಭದ್ರ ಪಡಿಸಿಕೊಳ್ಳಲು ಕೇಸರಿ ಚಾಣಕ್ಯ ಅಮಿತ್ ಶಾ ರೋಚಕ ತಂತ್ರ ರೂಪಿಸುತ್ತಿದ್ದು, ಆ ತಂತ್ರಗಾರಿಕೆಯಲ್ಲಿ ಗೌಡರ ಕೋಟೆಯೇ ಅವರ ಟಾರ್ಗೆಟ್ ಆಗಿದೆ. ಕರ್ನಾಟಕ ಕುರುಕ್ಷೇತ್ರವನ್ನು ಗೆದ್ದು ಕೇಸರಿ ಸಾಮ್ರಾಜ್ಯ ಕಟ್ಟಲು ಹೊರಟಿರೋ ಅಮಿತ್ ಶಾ, ಜಾತಿವ್ಯೂಹವೊಂದನ್ನು ಹೆಣೆದಿದ್ದಾರೆ. ಗೌಡರ ಒಡ್ಡೋಲಗದಲ್ಲಿ ಕೇಸರಿ ದರ್ಬಾರ್ ನಡೆಸಲು ಈ ಜಾತಿವ್ಯೂಹವೇ ಅಸ್ತ್ರ ಅಂತಿದ್ದಾರೆ. ಪೂರ್ಣ ಬಹುಮತದ ಬಿಜೆಪಿ ಸರ್ಕಾರಕ್ಕೆ ಅಡ್ಡಿಯಾಗಿರೋದೇ ಒಕ್ಕಲಿಗರ ಕೋಟೆ ಹಳೇ ಮೈಸೂರು ಪ್ರಾಂತ್ಯ. ಅದೇ ಪ್ರಾಂತ್ಯದಲ್ಲಿ ಕೇಸರಿ ಪತಾಕೆ ಹಾರಿಸ್ಬೇಕು ಅನ್ನೋದು ಬಿಜೆಪಿ ಚಾಣಕ್ಯನ ಕನಸು. ಅಷ್ಟಕ್ಕೂ ಏನಿದು ಅಮಿತ್ ಶಾ ಬರೆದ ಈ ವಿಕ್ಟರಿ ಶಾಸನ ಎಂಬ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

Congress convention: ಬಿಜೆಪಿ ಶಕ್ತಿ ಕೇಂದ್ರ ಹುಬ್ಬಳ್ಳಿ-ಧಾರವಾಡದಲ್ ...

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more