ರಾಜ್ಯ ಗೆಲ್ಲಲು ಚಾಣಕ್ಯನ ತಂತ್ರಗಾರಿಕೆ: ಗೌಡರ ಭದ್ರಕೋಟೆಯಲ್ಲಿ 'ಜಾತಿ ಅಸ್ತ್ರ'

ರಾಜ್ಯ ಗೆಲ್ಲಲು ಚಾಣಕ್ಯನ ತಂತ್ರಗಾರಿಕೆ: ಗೌಡರ ಭದ್ರಕೋಟೆಯಲ್ಲಿ 'ಜಾತಿ ಅಸ್ತ್ರ'

Published : Jan 03, 2023, 12:19 PM IST

ಹಳೇ ಮೈಸೂರು ಭಾಗದಲ್ಲಿ ಕೇಸರಿ ಪತಾಕೆ ಹಾರಿಸುವ ಅಮಿತ್ ಶಾ ತಂತ್ರ ರೂಪಿಸಿದ್ದು, ಗೌಡರ ಕೋಟೆಯಲ್ಲಿ ಈ ಬಾರಿ ಕಮಲ ಅರಳುತ್ತಾ ಎಂಬ ಕುತೂಹಲ ಮೂಡಿದೆ.
 

ದಕ್ಷಿಣ ಭಾರತದ ಹೆಬ್ಬಾಗಿಲನ್ನು ಭದ್ರ ಪಡಿಸಿಕೊಳ್ಳಲು ಕೇಸರಿ ಚಾಣಕ್ಯ ಅಮಿತ್ ಶಾ ರೋಚಕ ತಂತ್ರ ರೂಪಿಸುತ್ತಿದ್ದು, ಆ ತಂತ್ರಗಾರಿಕೆಯಲ್ಲಿ ಗೌಡರ ಕೋಟೆಯೇ ಅವರ ಟಾರ್ಗೆಟ್ ಆಗಿದೆ. ಕರ್ನಾಟಕ ಕುರುಕ್ಷೇತ್ರವನ್ನು ಗೆದ್ದು ಕೇಸರಿ ಸಾಮ್ರಾಜ್ಯ ಕಟ್ಟಲು ಹೊರಟಿರೋ ಅಮಿತ್ ಶಾ, ಜಾತಿವ್ಯೂಹವೊಂದನ್ನು ಹೆಣೆದಿದ್ದಾರೆ. ಗೌಡರ ಒಡ್ಡೋಲಗದಲ್ಲಿ ಕೇಸರಿ ದರ್ಬಾರ್ ನಡೆಸಲು ಈ ಜಾತಿವ್ಯೂಹವೇ ಅಸ್ತ್ರ ಅಂತಿದ್ದಾರೆ. ಪೂರ್ಣ ಬಹುಮತದ ಬಿಜೆಪಿ ಸರ್ಕಾರಕ್ಕೆ ಅಡ್ಡಿಯಾಗಿರೋದೇ ಒಕ್ಕಲಿಗರ ಕೋಟೆ ಹಳೇ ಮೈಸೂರು ಪ್ರಾಂತ್ಯ. ಅದೇ ಪ್ರಾಂತ್ಯದಲ್ಲಿ ಕೇಸರಿ ಪತಾಕೆ ಹಾರಿಸ್ಬೇಕು ಅನ್ನೋದು ಬಿಜೆಪಿ ಚಾಣಕ್ಯನ ಕನಸು. ಅಷ್ಟಕ್ಕೂ ಏನಿದು ಅಮಿತ್ ಶಾ ಬರೆದ ಈ ವಿಕ್ಟರಿ ಶಾಸನ ಎಂಬ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

Congress convention: ಬಿಜೆಪಿ ಶಕ್ತಿ ಕೇಂದ್ರ ಹುಬ್ಬಳ್ಳಿ-ಧಾರವಾಡದಲ್ ...

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more