ರಾಜ್ಯ ಗೆಲ್ಲಲು ಚಾಣಕ್ಯನ ತಂತ್ರಗಾರಿಕೆ: ಗೌಡರ ಭದ್ರಕೋಟೆಯಲ್ಲಿ 'ಜಾತಿ ಅಸ್ತ್ರ'

ರಾಜ್ಯ ಗೆಲ್ಲಲು ಚಾಣಕ್ಯನ ತಂತ್ರಗಾರಿಕೆ: ಗೌಡರ ಭದ್ರಕೋಟೆಯಲ್ಲಿ 'ಜಾತಿ ಅಸ್ತ್ರ'

Published : Jan 03, 2023, 12:19 PM IST

ಹಳೇ ಮೈಸೂರು ಭಾಗದಲ್ಲಿ ಕೇಸರಿ ಪತಾಕೆ ಹಾರಿಸುವ ಅಮಿತ್ ಶಾ ತಂತ್ರ ರೂಪಿಸಿದ್ದು, ಗೌಡರ ಕೋಟೆಯಲ್ಲಿ ಈ ಬಾರಿ ಕಮಲ ಅರಳುತ್ತಾ ಎಂಬ ಕುತೂಹಲ ಮೂಡಿದೆ.
 

ದಕ್ಷಿಣ ಭಾರತದ ಹೆಬ್ಬಾಗಿಲನ್ನು ಭದ್ರ ಪಡಿಸಿಕೊಳ್ಳಲು ಕೇಸರಿ ಚಾಣಕ್ಯ ಅಮಿತ್ ಶಾ ರೋಚಕ ತಂತ್ರ ರೂಪಿಸುತ್ತಿದ್ದು, ಆ ತಂತ್ರಗಾರಿಕೆಯಲ್ಲಿ ಗೌಡರ ಕೋಟೆಯೇ ಅವರ ಟಾರ್ಗೆಟ್ ಆಗಿದೆ. ಕರ್ನಾಟಕ ಕುರುಕ್ಷೇತ್ರವನ್ನು ಗೆದ್ದು ಕೇಸರಿ ಸಾಮ್ರಾಜ್ಯ ಕಟ್ಟಲು ಹೊರಟಿರೋ ಅಮಿತ್ ಶಾ, ಜಾತಿವ್ಯೂಹವೊಂದನ್ನು ಹೆಣೆದಿದ್ದಾರೆ. ಗೌಡರ ಒಡ್ಡೋಲಗದಲ್ಲಿ ಕೇಸರಿ ದರ್ಬಾರ್ ನಡೆಸಲು ಈ ಜಾತಿವ್ಯೂಹವೇ ಅಸ್ತ್ರ ಅಂತಿದ್ದಾರೆ. ಪೂರ್ಣ ಬಹುಮತದ ಬಿಜೆಪಿ ಸರ್ಕಾರಕ್ಕೆ ಅಡ್ಡಿಯಾಗಿರೋದೇ ಒಕ್ಕಲಿಗರ ಕೋಟೆ ಹಳೇ ಮೈಸೂರು ಪ್ರಾಂತ್ಯ. ಅದೇ ಪ್ರಾಂತ್ಯದಲ್ಲಿ ಕೇಸರಿ ಪತಾಕೆ ಹಾರಿಸ್ಬೇಕು ಅನ್ನೋದು ಬಿಜೆಪಿ ಚಾಣಕ್ಯನ ಕನಸು. ಅಷ್ಟಕ್ಕೂ ಏನಿದು ಅಮಿತ್ ಶಾ ಬರೆದ ಈ ವಿಕ್ಟರಿ ಶಾಸನ ಎಂಬ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

Congress convention: ಬಿಜೆಪಿ ಶಕ್ತಿ ಕೇಂದ್ರ ಹುಬ್ಬಳ್ಳಿ-ಧಾರವಾಡದಲ್ ...

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more