ರಾಜ್ಯ ಗೆಲ್ಲಲು ಚಾಣಕ್ಯನ ತಂತ್ರಗಾರಿಕೆ: ಗೌಡರ ಭದ್ರಕೋಟೆಯಲ್ಲಿ 'ಜಾತಿ ಅಸ್ತ್ರ'

ರಾಜ್ಯ ಗೆಲ್ಲಲು ಚಾಣಕ್ಯನ ತಂತ್ರಗಾರಿಕೆ: ಗೌಡರ ಭದ್ರಕೋಟೆಯಲ್ಲಿ 'ಜಾತಿ ಅಸ್ತ್ರ'

Published : Jan 03, 2023, 12:19 PM IST

ಹಳೇ ಮೈಸೂರು ಭಾಗದಲ್ಲಿ ಕೇಸರಿ ಪತಾಕೆ ಹಾರಿಸುವ ಅಮಿತ್ ಶಾ ತಂತ್ರ ರೂಪಿಸಿದ್ದು, ಗೌಡರ ಕೋಟೆಯಲ್ಲಿ ಈ ಬಾರಿ ಕಮಲ ಅರಳುತ್ತಾ ಎಂಬ ಕುತೂಹಲ ಮೂಡಿದೆ.
 

ದಕ್ಷಿಣ ಭಾರತದ ಹೆಬ್ಬಾಗಿಲನ್ನು ಭದ್ರ ಪಡಿಸಿಕೊಳ್ಳಲು ಕೇಸರಿ ಚಾಣಕ್ಯ ಅಮಿತ್ ಶಾ ರೋಚಕ ತಂತ್ರ ರೂಪಿಸುತ್ತಿದ್ದು, ಆ ತಂತ್ರಗಾರಿಕೆಯಲ್ಲಿ ಗೌಡರ ಕೋಟೆಯೇ ಅವರ ಟಾರ್ಗೆಟ್ ಆಗಿದೆ. ಕರ್ನಾಟಕ ಕುರುಕ್ಷೇತ್ರವನ್ನು ಗೆದ್ದು ಕೇಸರಿ ಸಾಮ್ರಾಜ್ಯ ಕಟ್ಟಲು ಹೊರಟಿರೋ ಅಮಿತ್ ಶಾ, ಜಾತಿವ್ಯೂಹವೊಂದನ್ನು ಹೆಣೆದಿದ್ದಾರೆ. ಗೌಡರ ಒಡ್ಡೋಲಗದಲ್ಲಿ ಕೇಸರಿ ದರ್ಬಾರ್ ನಡೆಸಲು ಈ ಜಾತಿವ್ಯೂಹವೇ ಅಸ್ತ್ರ ಅಂತಿದ್ದಾರೆ. ಪೂರ್ಣ ಬಹುಮತದ ಬಿಜೆಪಿ ಸರ್ಕಾರಕ್ಕೆ ಅಡ್ಡಿಯಾಗಿರೋದೇ ಒಕ್ಕಲಿಗರ ಕೋಟೆ ಹಳೇ ಮೈಸೂರು ಪ್ರಾಂತ್ಯ. ಅದೇ ಪ್ರಾಂತ್ಯದಲ್ಲಿ ಕೇಸರಿ ಪತಾಕೆ ಹಾರಿಸ್ಬೇಕು ಅನ್ನೋದು ಬಿಜೆಪಿ ಚಾಣಕ್ಯನ ಕನಸು. ಅಷ್ಟಕ್ಕೂ ಏನಿದು ಅಮಿತ್ ಶಾ ಬರೆದ ಈ ವಿಕ್ಟರಿ ಶಾಸನ ಎಂಬ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

Congress convention: ಬಿಜೆಪಿ ಶಕ್ತಿ ಕೇಂದ್ರ ಹುಬ್ಬಳ್ಳಿ-ಧಾರವಾಡದಲ್ ...

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more