ಸವದಿಗೆ ಅಥಣಿ ಟಿಕೆಟ್‌ ಮಿಸ್‌, ಬಿಕ್ಕಿ ಬಿಕ್ಕಿ ಅತ್ತ  ಮಾಜಿ ಡಿಸಿಎಂ

ಸವದಿಗೆ ಅಥಣಿ ಟಿಕೆಟ್‌ ಮಿಸ್‌, ಬಿಕ್ಕಿ ಬಿಕ್ಕಿ ಅತ್ತ ಮಾಜಿ ಡಿಸಿಎಂ

Published : Apr 12, 2023, 09:45 AM IST

ವಿಧಾನಸಭಾ ಕ್ಷೇತ್ರಗಳಿಗೆ ಕಮಲ ಪಾಳಯವು ಯಾರನ್ನು ಕಣಕ್ಕಿಳಿಸಲಿದೆ ಎಂಬ ಕುತೂಹಲಕ್ಕೆ ತೆರೆಬಿದ್ದಿದ್ದು, ಮೊದಲ ಪಟ್ಟಿ ಬಿಡುಗಡೆ ಮಾಡಿದೆ. 

ವಿಧಾನಸಭಾ ಕ್ಷೇತ್ರಗಳಿಗೆ ಕಮಲ ಪಾಳಯವು ಯಾರನ್ನು ಕಣಕ್ಕಿಳಿಸಲಿದೆ ಎಂಬ ಕುತೂಹಲಕ್ಕೆ ತೆರೆಬಿದ್ದಿದ್ದು, ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ತೀವ್ರ ಕುತೂಹಲ ಮೂಡಿಸಿದ್ದ ಅಥಣಿ ಕ್ಷೇತ್ರದ ಟಿಕೆಟ್ ವಲಸಿಗ ಮಹೇಶ್ ಕುಮಟಳ್ಳಿಗೆ  ನೀಡಲಾಗಿದ್ದು , ಹೈಕಮಾಂಡ್ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿಗೆ  ಶಾಕ್ ನೀಡಿದೆ. ಇನ್ನು ಮಹೇಶ್ ಕಮಟಳ್ಳಿ ಹೆಸರನ್ನು ಕೈ ಬಿಡಲಾಗುತ್ತೆ ಎನ್ನಲಾಗುತ್ತಿತ್ತು, ಆದರೆ  ರಮೇಶ್ ಜಾರಕಿಹೊಳಿ  ಕುಮಟಳ್ಳಿಗೆ ಟಿಕೆಟ್‌ ಕೊಡುವಂತೆ ಒತ್ತಾಯಿಸಿದ್ದುರ.ಇನ್ನು  ಕುಮಟಳ್ಳಿಗೆಟಿಕೆಟ್ ಖಚಿತವಾಗುತ್ತಿದ್ದಂತೆ ಮಾಜಿ ಡಿಸಿಎಂ ಬೆಂಬಲಿಗರ ಸಭೆಯಲ್ಲಿ ಭಾವುಕರಾಗಿ ಕಣ್ಣೀರು ಹಾಕಿದ್ದಾರೆ. ಬಣಜಿಗ ಬೆಂಬಲಿಗರ ಸಮಾವೇಶದಲ್ಲಿ ಸವದಿ ಭಾವುಕರಾಗಿದ್ದಾರೆ.  

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more