ರಾಜ್ಯದ 25 ಸ್ಥಾನಗಳಿಗೆ ಟಿಕೆಟ್‌ ಘೋಷಣೆ: ಅಳೆದು ತೂಗಿ ಎಲ್ಲಾ ಜಾತಿಗಳಿಗೂ ಟಿಕೆಟ್‌ ಹಂಚಿದ ಬಿಜೆಪಿ !

ರಾಜ್ಯದ 25 ಸ್ಥಾನಗಳಿಗೆ ಟಿಕೆಟ್‌ ಘೋಷಣೆ: ಅಳೆದು ತೂಗಿ ಎಲ್ಲಾ ಜಾತಿಗಳಿಗೂ ಟಿಕೆಟ್‌ ಹಂಚಿದ ಬಿಜೆಪಿ !

Published : Mar 28, 2024, 11:01 AM ISTUpdated : Mar 28, 2024, 11:02 AM IST

ರಾಜ್ಯದ 25 ಸ್ಥಾನಗಳಿಗೆ ಟಿಕೆಟ್ ಘೋಷಿಸಿದ ಬಿಜೆಪಿ
ಚುನಾವಣಾ ಪ್ರಚಾರದತ್ತ ಗಮನ ಹರಿಸಿದ ಬಿಜೆಪಿ
ಅಳೆದು ತೂಗಿ ಎಲ್ಲಾ ಜಾರಿಗಳಿಗೂ ಟಿಕೆಟ್ ಹಂಚಿಕೆ

ರಾಜ್ಯದ 25 ಸ್ಥಾನಗಳಿಗೆ ಬಿಜೆಪಿ ಟಿಕೆಟ್(Ticket) ಘೋಷಣೆ ಮಾಡಿದೆ. ಮೈತ್ರಿಯಲ್ಲಿ ತಮ್ಮ ಪಾಲಿನ ಎಲ್ಲಾ ಕ್ಷೇತ್ರಗಳ ಅಭ್ಯರ್ಥಿ ಘೋಷಣೆ ಮಾಡಲಾಗಿದೆ. ಹೀಗಾಗಿ ಈಗ ಚುನಾವಣಾ ಪ್ರಚಾರದತ್ತ ಬಿಜೆಪಿ(BJP) ಗಮನ ಹರಿಸಿದೆ. ಲೋಕಸಭೆ(Loksabha) ಅಖಾಡದಲ್ಲಿ ಜಾತಿ ಲೆಕ್ಕಾಚಾರ ಜೋರಾಗಿದ್ದು, ಅಳೆದು ತೂಗಿ ಎಲ್ಲಾ ಜಾತಿಗಳಿಗೂ ಬಿಜೆಪಿ ಟಿಕೆಟ್ ಹಂಚಿಕೆ ಮಾಡಿದೆ. ಈ ಮೂಲಕ ಎಲ್ಲರನ್ನೂ ವಿಶ್ವಾಸಕ್ಕೆ ಪಡೆಯುವ ಯತ್ನವನ್ನು ಬಿಜೆಪಿ ಹೈಕಮಾಂಡ್ ಮಾಡಿದೆ. ರಾಜ್ಯದಲ್ಲಿ ಲಿಂಗಾಯತ ಸಮುದಾಯದ 9 ಜನರಿಗೆ ಬಿಜೆಪಿ ಟಿಕೆಟ್‌ ನೀಡಿದ್ರೆ, ಒಕ್ಕಲಿಗ - 3, ದಲಿತ - 5, ಎಸ್‌ಟಿ - 2, ಒಬಿಸಿ - 3, ಬ್ರಾಹ್ಮಣ ಸಮುದಾಯದ 3 ಜನರಿಗೆ ಟಿಕೆಟ್‌ ನೀಡಲಾಗಿದೆ.

ಇದನ್ನೂ ವೀಕ್ಷಿಸಿ:  Lok Sabha election 2024: ಚಿತ್ರದುರ್ಗದಲ್ಲಿ ಕಾರಜೋಳಗೆ ಟಿಕೆಟ್ ಕೊಟ್ಟಿದ್ದೇಕೆ..? ಇವರನ್ನು ಕಣಕ್ಕಿಳಿಸಲು ಕಾರಣವೇನು ?

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more