ರಾಜ್ಯದ 25 ಸ್ಥಾನಗಳಿಗೆ ಟಿಕೆಟ್‌ ಘೋಷಣೆ: ಅಳೆದು ತೂಗಿ ಎಲ್ಲಾ ಜಾತಿಗಳಿಗೂ ಟಿಕೆಟ್‌ ಹಂಚಿದ ಬಿಜೆಪಿ !

ರಾಜ್ಯದ 25 ಸ್ಥಾನಗಳಿಗೆ ಟಿಕೆಟ್‌ ಘೋಷಣೆ: ಅಳೆದು ತೂಗಿ ಎಲ್ಲಾ ಜಾತಿಗಳಿಗೂ ಟಿಕೆಟ್‌ ಹಂಚಿದ ಬಿಜೆಪಿ !

Published : Mar 28, 2024, 11:01 AM ISTUpdated : Mar 28, 2024, 11:02 AM IST

ರಾಜ್ಯದ 25 ಸ್ಥಾನಗಳಿಗೆ ಟಿಕೆಟ್ ಘೋಷಿಸಿದ ಬಿಜೆಪಿ
ಚುನಾವಣಾ ಪ್ರಚಾರದತ್ತ ಗಮನ ಹರಿಸಿದ ಬಿಜೆಪಿ
ಅಳೆದು ತೂಗಿ ಎಲ್ಲಾ ಜಾರಿಗಳಿಗೂ ಟಿಕೆಟ್ ಹಂಚಿಕೆ

ರಾಜ್ಯದ 25 ಸ್ಥಾನಗಳಿಗೆ ಬಿಜೆಪಿ ಟಿಕೆಟ್(Ticket) ಘೋಷಣೆ ಮಾಡಿದೆ. ಮೈತ್ರಿಯಲ್ಲಿ ತಮ್ಮ ಪಾಲಿನ ಎಲ್ಲಾ ಕ್ಷೇತ್ರಗಳ ಅಭ್ಯರ್ಥಿ ಘೋಷಣೆ ಮಾಡಲಾಗಿದೆ. ಹೀಗಾಗಿ ಈಗ ಚುನಾವಣಾ ಪ್ರಚಾರದತ್ತ ಬಿಜೆಪಿ(BJP) ಗಮನ ಹರಿಸಿದೆ. ಲೋಕಸಭೆ(Loksabha) ಅಖಾಡದಲ್ಲಿ ಜಾತಿ ಲೆಕ್ಕಾಚಾರ ಜೋರಾಗಿದ್ದು, ಅಳೆದು ತೂಗಿ ಎಲ್ಲಾ ಜಾತಿಗಳಿಗೂ ಬಿಜೆಪಿ ಟಿಕೆಟ್ ಹಂಚಿಕೆ ಮಾಡಿದೆ. ಈ ಮೂಲಕ ಎಲ್ಲರನ್ನೂ ವಿಶ್ವಾಸಕ್ಕೆ ಪಡೆಯುವ ಯತ್ನವನ್ನು ಬಿಜೆಪಿ ಹೈಕಮಾಂಡ್ ಮಾಡಿದೆ. ರಾಜ್ಯದಲ್ಲಿ ಲಿಂಗಾಯತ ಸಮುದಾಯದ 9 ಜನರಿಗೆ ಬಿಜೆಪಿ ಟಿಕೆಟ್‌ ನೀಡಿದ್ರೆ, ಒಕ್ಕಲಿಗ - 3, ದಲಿತ - 5, ಎಸ್‌ಟಿ - 2, ಒಬಿಸಿ - 3, ಬ್ರಾಹ್ಮಣ ಸಮುದಾಯದ 3 ಜನರಿಗೆ ಟಿಕೆಟ್‌ ನೀಡಲಾಗಿದೆ.

ಇದನ್ನೂ ವೀಕ್ಷಿಸಿ:  Lok Sabha election 2024: ಚಿತ್ರದುರ್ಗದಲ್ಲಿ ಕಾರಜೋಳಗೆ ಟಿಕೆಟ್ ಕೊಟ್ಟಿದ್ದೇಕೆ..? ಇವರನ್ನು ಕಣಕ್ಕಿಳಿಸಲು ಕಾರಣವೇನು ?

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more