ರಾಜ್ಯದ 25 ಸ್ಥಾನಗಳಿಗೆ ಟಿಕೆಟ್‌ ಘೋಷಣೆ: ಅಳೆದು ತೂಗಿ ಎಲ್ಲಾ ಜಾತಿಗಳಿಗೂ ಟಿಕೆಟ್‌ ಹಂಚಿದ ಬಿಜೆಪಿ !

ರಾಜ್ಯದ 25 ಸ್ಥಾನಗಳಿಗೆ ಟಿಕೆಟ್‌ ಘೋಷಣೆ: ಅಳೆದು ತೂಗಿ ಎಲ್ಲಾ ಜಾತಿಗಳಿಗೂ ಟಿಕೆಟ್‌ ಹಂಚಿದ ಬಿಜೆಪಿ !

Published : Mar 28, 2024, 11:01 AM ISTUpdated : Mar 28, 2024, 11:02 AM IST

ರಾಜ್ಯದ 25 ಸ್ಥಾನಗಳಿಗೆ ಟಿಕೆಟ್ ಘೋಷಿಸಿದ ಬಿಜೆಪಿ
ಚುನಾವಣಾ ಪ್ರಚಾರದತ್ತ ಗಮನ ಹರಿಸಿದ ಬಿಜೆಪಿ
ಅಳೆದು ತೂಗಿ ಎಲ್ಲಾ ಜಾರಿಗಳಿಗೂ ಟಿಕೆಟ್ ಹಂಚಿಕೆ

ರಾಜ್ಯದ 25 ಸ್ಥಾನಗಳಿಗೆ ಬಿಜೆಪಿ ಟಿಕೆಟ್(Ticket) ಘೋಷಣೆ ಮಾಡಿದೆ. ಮೈತ್ರಿಯಲ್ಲಿ ತಮ್ಮ ಪಾಲಿನ ಎಲ್ಲಾ ಕ್ಷೇತ್ರಗಳ ಅಭ್ಯರ್ಥಿ ಘೋಷಣೆ ಮಾಡಲಾಗಿದೆ. ಹೀಗಾಗಿ ಈಗ ಚುನಾವಣಾ ಪ್ರಚಾರದತ್ತ ಬಿಜೆಪಿ(BJP) ಗಮನ ಹರಿಸಿದೆ. ಲೋಕಸಭೆ(Loksabha) ಅಖಾಡದಲ್ಲಿ ಜಾತಿ ಲೆಕ್ಕಾಚಾರ ಜೋರಾಗಿದ್ದು, ಅಳೆದು ತೂಗಿ ಎಲ್ಲಾ ಜಾತಿಗಳಿಗೂ ಬಿಜೆಪಿ ಟಿಕೆಟ್ ಹಂಚಿಕೆ ಮಾಡಿದೆ. ಈ ಮೂಲಕ ಎಲ್ಲರನ್ನೂ ವಿಶ್ವಾಸಕ್ಕೆ ಪಡೆಯುವ ಯತ್ನವನ್ನು ಬಿಜೆಪಿ ಹೈಕಮಾಂಡ್ ಮಾಡಿದೆ. ರಾಜ್ಯದಲ್ಲಿ ಲಿಂಗಾಯತ ಸಮುದಾಯದ 9 ಜನರಿಗೆ ಬಿಜೆಪಿ ಟಿಕೆಟ್‌ ನೀಡಿದ್ರೆ, ಒಕ್ಕಲಿಗ - 3, ದಲಿತ - 5, ಎಸ್‌ಟಿ - 2, ಒಬಿಸಿ - 3, ಬ್ರಾಹ್ಮಣ ಸಮುದಾಯದ 3 ಜನರಿಗೆ ಟಿಕೆಟ್‌ ನೀಡಲಾಗಿದೆ.

ಇದನ್ನೂ ವೀಕ್ಷಿಸಿ:  Lok Sabha election 2024: ಚಿತ್ರದುರ್ಗದಲ್ಲಿ ಕಾರಜೋಳಗೆ ಟಿಕೆಟ್ ಕೊಟ್ಟಿದ್ದೇಕೆ..? ಇವರನ್ನು ಕಣಕ್ಕಿಳಿಸಲು ಕಾರಣವೇನು ?

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more